ನಾಲ್ಕು ತಾಸು ಕಾದರೂ ನಿಲ್ಲಿಸದ ಬಸ್‌: ಬೇಸರದಿಂದ ಕಲ್ಲೆಸೆದ ಮಹಿಳೆ..!

ನಾಲ್ಕು ತಾಸು ಕಾದರೂ ನಿಲ್ಲಿಸದ ಬಸ್‌: ಬೇಸರದಿಂದ ಕಲ್ಲೆಸೆದ ಮಹಿಳೆ..!

Published : Jun 26, 2023, 11:58 AM ISTUpdated : Jun 26, 2023, 12:06 PM IST

ಸುಮಾರು ನಾಲ್ಕು ತಾಸಿನಿಂದ ಬಸ್‌ಗೆ ಕಾಯುತಿದ್ದೆ. ಬಸ್‌ಗಳು ನಿಲ್ಲಿಸುವಂತೆ ಕೈ ಮಾಡಿದರೂ ನಿಲ್ಲಸದಿದ್ದಕ್ಕೆ ಬೇಸರವಾಗಿ ಕಲ್ಲೆಸೆದೆ ಎಂದು ಮಹಿಳೆ ಹೇಳಿದ್ದಾರೆ.

ಕೊಪ್ಪಳ: ರಾಜ್ಯದಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸುವ ಶಕ್ತಿ ಯೋಜನೆ ಜಾರಿಯಾದ ನಂತರ ಹಲವು ರೀತಿಯ ಅವಘಡಗಳು ನಡೆಯುತ್ತಿವೆ. ಬಸ್ ನಿಲ್ಲಿಸದ ಹಿನ್ನೆಲೆ ಕಾದು ಕಾದು ಸುಸ್ತಾಗಿ ಮಹಿಳೆಯೊಬ್ಬರು ಬಸ್‌ಗೆ ಕಲ್ಲು ಹೊಡ್ದ ಘಟನೆ ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿ ನಡೆದಿದೆ. ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಯಲ್ಲೊಂದಾದ  ಶಕ್ತಿ ಯೋಜನೆ ಜಾರಿಯಾದ  ಎಫೆಕ್ಟ್ ನಿಂದಾಗಿ ಈಗ ಜನರ ಆಕ್ರೋಶ ವ್ಯಕ್ತವಾಗುತ್ತಿದೆ. ನಾಲ್ಕು ತಾಸು ಕಾಯ್ದರು ಬಸ್ ನಿಲ್ಲಿಸದ ಹಿನ್ನಲೆಯಲ್ಲಿ ಮಹಿಳೆಯೊಬ್ಬರು ಬಸ್‌ಗೆ ಕಲ್ಲೆಸೆದಿದ್ದಾರೆ. ಕೊಪ್ಪಳದಿಂದ-ಹೊಸಪೇಟೆಗೆ ಹೊರಟಿದ್ದ ನಾನ್ ಸ್ಟಾಪ್ ಬಸ್ ಗೆ ಕಲ್ಲೆಸೆದಿದ್ದು, ಬೇಜಾರಿನಿಂದಾಗಿ ತಲೆಕೆಟ್ಟಂತಾಗಿ ಕಲ್ಲು ಎಸೆದೆ ಎಂದು ಮಹಿಳೆ ಹೇಳಿದ್ದಾರೆ. ಇದರಿಂದಾಗಿ ಬಸ್ ಗಾಜು ಪುಡಿಪುಡಿಯಾಗಿದೆ.ಕಲ್ಲು ಎಸೆದ ಹಿನ್ನೆಲೆ ಯಲ್ಲಿ ಬಸ್ ಚಾಲಕ ಹಾಗೂ ನಿರ್ವಾಹಕ  ಪ್ಯಾಸೆಂಜರ್ ಸಮೇತ ಬಸ್ ನ್ನು ಮುನಿರಾಬಾದ್  ಪೊಲೀಸ್ ಠಾಣೆಗೆ ತಂದಿದ್ದಾರೆ.ಪಾಪಿನಾಯಕಹಳ್ಳಿಯ ಲಕ್ಷ್ಮಿ ಹಾಗೂ ಆಕೆಯೊಂದಿಗೆ ಇನ್ನೋರ್ವ ಮಹಿಳೆ ಭಾನುವಾರ ಹುಲಿಗಿಯ ಶ್ರೀ ಹುಲಿಗೆಮ್ಮ ದೇವಿ ದರ್ಶನಕ್ಕೆ ಬಂದಿದ್ದರು. ಲಕ್ಷ್ಮಿ ತನ್ನ ತವರು ಮನೆ  ಇಲಕಲ್ ಗೆ ಹೋಗಬೇಕಾಗಿತ್ತು. ಇದರಿಂದಾಗಿ ಹೊಸಲಿಂಗಾಪುರ ಬಳಿ ಬಸ್‌ಗೆ ಕಾಯುತ್ತಿದ್ದರು.

ಇದನ್ನೂ ವೀಕ್ಷಿಸಿ: ಸಭೆಯಲ್ಲಿ ಸ್ವಪಕ್ಷ ನಾಯಕರ ವಿರುದ್ಧ ಆಕ್ರೋಶ: ವೇದಿಕೆಯಲ್ಲೇ ಬಿಜೆಪಿ ದಿಗ್ಗಜರ ಕೌಂಟರ್‌ ವಾರ್‌

 

22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more