ಸಿರಗುಪ್ಪದಲ್ಲಿ ತಂದೆ ಸಾವು; ಬಸ್‌ಗಾಗಿ ಮೆಜೆಸ್ಟಿಕ್‌ನಲ್ಲಿ ಮಗಳ ಕಣ್ಣೀರು..!

ಸಿರಗುಪ್ಪದಲ್ಲಿ ತಂದೆ ಸಾವು; ಬಸ್‌ಗಾಗಿ ಮೆಜೆಸ್ಟಿಕ್‌ನಲ್ಲಿ ಮಗಳ ಕಣ್ಣೀರು..!

Published : May 19, 2020, 11:43 AM IST

ಬಳ್ಳಾರಿಯ ಸಿರಗುಪ್ಪದಲ್ಲಿ ತಂದೆಯೊಬ್ಬರು ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿರುವ ಮಗಳು ಬಳ್ಳಾರಿ ಬಸ್ ಹಿಡಿಯಲು ಕಣ್ಣೀರಿಡುತ್ತಿದ್ದಾರೆ. ಕಣ್ಣೀರಿಡುತ್ತಲೇ ಬಳ್ಳಾರಿ ಬಸ್ ಹಿಡಿಯಲು ಆ ಹೆಣ್ಣು ಮಗಳು ಹುಡುಕಾಟ ನಡೆಸಿದ್ದಾರೆ

ಬೆಂಗಳೂರು(ಮೇ.19): ನಾಲ್ಕನೇ ಹಂತದ ಲಾಕ್‌ಡೌನ್‌ನಲ್ಲಿ ಅಂತರ್‌ ಜಿಲ್ಲಾ ಬಸ್ ಓಡಾಟಕ್ಕೆ ಅವಕಾಶ ನೀಡಲಾಗಿದೆ. ಇದರ ನಡುವೆ ಒಂದು ಹೃದಯ ವಿದ್ರಾವಕ ಘಟನೆಗೆ ಬೆಂಗಳೂರಿನ ಮೆಜೆಸ್ಟಿಕ್ ಸಾಕ್ಷಿಯಾಗಿದೆ.

ಹೌದು, ಬಳ್ಳಾರಿಯ ಸಿರಗುಪ್ಪದಲ್ಲಿ ತಂದೆಯೊಬ್ಬರು ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿರುವ ಮಗಳು ಬಳ್ಳಾರಿ ಬಸ್ ಹಿಡಿಯಲು ಕಣ್ಣೀರಿಡುತ್ತಿದ್ದಾರೆ. ಕಣ್ಣೀರಿಡುತ್ತಲೇ ಬಳ್ಳಾರಿ ಬಸ್ ಹಿಡಿಯಲು ಆ ಹೆಣ್ಣು ಮಗಳು ಹುಡುಕಾಟ ನಡೆಸಿದ್ದಾರೆ.

ತಂದೆಯ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಳ್ಳಬೇಕಿದೆ. ಆದರೆ ಅಲ್ಲಿ ನಿಲುಗಡೆಯಿಲ್ಲ ಎಂದು ಹೇಳಿದ್ದಕ್ಕೆ ಆ ಹೆಣ್ಣುಮಗಳು ಕಣ್ಣೀರಿಡುತ್ತಿದ್ದಾಳೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?