ಸಿರಗುಪ್ಪದಲ್ಲಿ ತಂದೆ ಸಾವು; ಬಸ್‌ಗಾಗಿ ಮೆಜೆಸ್ಟಿಕ್‌ನಲ್ಲಿ ಮಗಳ ಕಣ್ಣೀರು..!

ಸಿರಗುಪ್ಪದಲ್ಲಿ ತಂದೆ ಸಾವು; ಬಸ್‌ಗಾಗಿ ಮೆಜೆಸ್ಟಿಕ್‌ನಲ್ಲಿ ಮಗಳ ಕಣ್ಣೀರು..!

Suvarna News   | Asianet News
Published : May 19, 2020, 11:43 AM IST

ಬಳ್ಳಾರಿಯ ಸಿರಗುಪ್ಪದಲ್ಲಿ ತಂದೆಯೊಬ್ಬರು ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿರುವ ಮಗಳು ಬಳ್ಳಾರಿ ಬಸ್ ಹಿಡಿಯಲು ಕಣ್ಣೀರಿಡುತ್ತಿದ್ದಾರೆ. ಕಣ್ಣೀರಿಡುತ್ತಲೇ ಬಳ್ಳಾರಿ ಬಸ್ ಹಿಡಿಯಲು ಆ ಹೆಣ್ಣು ಮಗಳು ಹುಡುಕಾಟ ನಡೆಸಿದ್ದಾರೆ

ಬೆಂಗಳೂರು(ಮೇ.19): ನಾಲ್ಕನೇ ಹಂತದ ಲಾಕ್‌ಡೌನ್‌ನಲ್ಲಿ ಅಂತರ್‌ ಜಿಲ್ಲಾ ಬಸ್ ಓಡಾಟಕ್ಕೆ ಅವಕಾಶ ನೀಡಲಾಗಿದೆ. ಇದರ ನಡುವೆ ಒಂದು ಹೃದಯ ವಿದ್ರಾವಕ ಘಟನೆಗೆ ಬೆಂಗಳೂರಿನ ಮೆಜೆಸ್ಟಿಕ್ ಸಾಕ್ಷಿಯಾಗಿದೆ.

ಹೌದು, ಬಳ್ಳಾರಿಯ ಸಿರಗುಪ್ಪದಲ್ಲಿ ತಂದೆಯೊಬ್ಬರು ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿರುವ ಮಗಳು ಬಳ್ಳಾರಿ ಬಸ್ ಹಿಡಿಯಲು ಕಣ್ಣೀರಿಡುತ್ತಿದ್ದಾರೆ. ಕಣ್ಣೀರಿಡುತ್ತಲೇ ಬಳ್ಳಾರಿ ಬಸ್ ಹಿಡಿಯಲು ಆ ಹೆಣ್ಣು ಮಗಳು ಹುಡುಕಾಟ ನಡೆಸಿದ್ದಾರೆ.

ತಂದೆಯ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಳ್ಳಬೇಕಿದೆ. ಆದರೆ ಅಲ್ಲಿ ನಿಲುಗಡೆಯಿಲ್ಲ ಎಂದು ಹೇಳಿದ್ದಕ್ಕೆ ಆ ಹೆಣ್ಣುಮಗಳು ಕಣ್ಣೀರಿಡುತ್ತಿದ್ದಾಳೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!