ಸಿರಗುಪ್ಪದಲ್ಲಿ ತಂದೆ ಸಾವು; ಬಸ್‌ಗಾಗಿ ಮೆಜೆಸ್ಟಿಕ್‌ನಲ್ಲಿ ಮಗಳ ಕಣ್ಣೀರು..!

ಸಿರಗುಪ್ಪದಲ್ಲಿ ತಂದೆ ಸಾವು; ಬಸ್‌ಗಾಗಿ ಮೆಜೆಸ್ಟಿಕ್‌ನಲ್ಲಿ ಮಗಳ ಕಣ್ಣೀರು..!

Suvarna News   | Asianet News
Published : May 19, 2020, 11:43 AM IST

ಬಳ್ಳಾರಿಯ ಸಿರಗುಪ್ಪದಲ್ಲಿ ತಂದೆಯೊಬ್ಬರು ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿರುವ ಮಗಳು ಬಳ್ಳಾರಿ ಬಸ್ ಹಿಡಿಯಲು ಕಣ್ಣೀರಿಡುತ್ತಿದ್ದಾರೆ. ಕಣ್ಣೀರಿಡುತ್ತಲೇ ಬಳ್ಳಾರಿ ಬಸ್ ಹಿಡಿಯಲು ಆ ಹೆಣ್ಣು ಮಗಳು ಹುಡುಕಾಟ ನಡೆಸಿದ್ದಾರೆ

ಬೆಂಗಳೂರು(ಮೇ.19): ನಾಲ್ಕನೇ ಹಂತದ ಲಾಕ್‌ಡೌನ್‌ನಲ್ಲಿ ಅಂತರ್‌ ಜಿಲ್ಲಾ ಬಸ್ ಓಡಾಟಕ್ಕೆ ಅವಕಾಶ ನೀಡಲಾಗಿದೆ. ಇದರ ನಡುವೆ ಒಂದು ಹೃದಯ ವಿದ್ರಾವಕ ಘಟನೆಗೆ ಬೆಂಗಳೂರಿನ ಮೆಜೆಸ್ಟಿಕ್ ಸಾಕ್ಷಿಯಾಗಿದೆ.

ಹೌದು, ಬಳ್ಳಾರಿಯ ಸಿರಗುಪ್ಪದಲ್ಲಿ ತಂದೆಯೊಬ್ಬರು ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿರುವ ಮಗಳು ಬಳ್ಳಾರಿ ಬಸ್ ಹಿಡಿಯಲು ಕಣ್ಣೀರಿಡುತ್ತಿದ್ದಾರೆ. ಕಣ್ಣೀರಿಡುತ್ತಲೇ ಬಳ್ಳಾರಿ ಬಸ್ ಹಿಡಿಯಲು ಆ ಹೆಣ್ಣು ಮಗಳು ಹುಡುಕಾಟ ನಡೆಸಿದ್ದಾರೆ.

ತಂದೆಯ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಳ್ಳಬೇಕಿದೆ. ಆದರೆ ಅಲ್ಲಿ ನಿಲುಗಡೆಯಿಲ್ಲ ಎಂದು ಹೇಳಿದ್ದಕ್ಕೆ ಆ ಹೆಣ್ಣುಮಗಳು ಕಣ್ಣೀರಿಡುತ್ತಿದ್ದಾಳೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?