ಸಿರಗುಪ್ಪದಲ್ಲಿ ತಂದೆ ಸಾವು; ಬಸ್‌ಗಾಗಿ ಮೆಜೆಸ್ಟಿಕ್‌ನಲ್ಲಿ ಮಗಳ ಕಣ್ಣೀರು..!

ಸಿರಗುಪ್ಪದಲ್ಲಿ ತಂದೆ ಸಾವು; ಬಸ್‌ಗಾಗಿ ಮೆಜೆಸ್ಟಿಕ್‌ನಲ್ಲಿ ಮಗಳ ಕಣ್ಣೀರು..!

Suvarna News   | Asianet News
Published : May 19, 2020, 11:43 AM IST

ಬಳ್ಳಾರಿಯ ಸಿರಗುಪ್ಪದಲ್ಲಿ ತಂದೆಯೊಬ್ಬರು ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿರುವ ಮಗಳು ಬಳ್ಳಾರಿ ಬಸ್ ಹಿಡಿಯಲು ಕಣ್ಣೀರಿಡುತ್ತಿದ್ದಾರೆ. ಕಣ್ಣೀರಿಡುತ್ತಲೇ ಬಳ್ಳಾರಿ ಬಸ್ ಹಿಡಿಯಲು ಆ ಹೆಣ್ಣು ಮಗಳು ಹುಡುಕಾಟ ನಡೆಸಿದ್ದಾರೆ

ಬೆಂಗಳೂರು(ಮೇ.19): ನಾಲ್ಕನೇ ಹಂತದ ಲಾಕ್‌ಡೌನ್‌ನಲ್ಲಿ ಅಂತರ್‌ ಜಿಲ್ಲಾ ಬಸ್ ಓಡಾಟಕ್ಕೆ ಅವಕಾಶ ನೀಡಲಾಗಿದೆ. ಇದರ ನಡುವೆ ಒಂದು ಹೃದಯ ವಿದ್ರಾವಕ ಘಟನೆಗೆ ಬೆಂಗಳೂರಿನ ಮೆಜೆಸ್ಟಿಕ್ ಸಾಕ್ಷಿಯಾಗಿದೆ.

ಹೌದು, ಬಳ್ಳಾರಿಯ ಸಿರಗುಪ್ಪದಲ್ಲಿ ತಂದೆಯೊಬ್ಬರು ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿರುವ ಮಗಳು ಬಳ್ಳಾರಿ ಬಸ್ ಹಿಡಿಯಲು ಕಣ್ಣೀರಿಡುತ್ತಿದ್ದಾರೆ. ಕಣ್ಣೀರಿಡುತ್ತಲೇ ಬಳ್ಳಾರಿ ಬಸ್ ಹಿಡಿಯಲು ಆ ಹೆಣ್ಣು ಮಗಳು ಹುಡುಕಾಟ ನಡೆಸಿದ್ದಾರೆ.

ತಂದೆಯ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಳ್ಳಬೇಕಿದೆ. ಆದರೆ ಅಲ್ಲಿ ನಿಲುಗಡೆಯಿಲ್ಲ ಎಂದು ಹೇಳಿದ್ದಕ್ಕೆ ಆ ಹೆಣ್ಣುಮಗಳು ಕಣ್ಣೀರಿಡುತ್ತಿದ್ದಾಳೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್