ಸಿರಗುಪ್ಪದಲ್ಲಿ ತಂದೆ ಸಾವು; ಬಸ್‌ಗಾಗಿ ಮೆಜೆಸ್ಟಿಕ್‌ನಲ್ಲಿ ಮಗಳ ಕಣ್ಣೀರು..!

ಸಿರಗುಪ್ಪದಲ್ಲಿ ತಂದೆ ಸಾವು; ಬಸ್‌ಗಾಗಿ ಮೆಜೆಸ್ಟಿಕ್‌ನಲ್ಲಿ ಮಗಳ ಕಣ್ಣೀರು..!

Suvarna News   | Asianet News
Published : May 19, 2020, 11:43 AM IST

ಬಳ್ಳಾರಿಯ ಸಿರಗುಪ್ಪದಲ್ಲಿ ತಂದೆಯೊಬ್ಬರು ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿರುವ ಮಗಳು ಬಳ್ಳಾರಿ ಬಸ್ ಹಿಡಿಯಲು ಕಣ್ಣೀರಿಡುತ್ತಿದ್ದಾರೆ. ಕಣ್ಣೀರಿಡುತ್ತಲೇ ಬಳ್ಳಾರಿ ಬಸ್ ಹಿಡಿಯಲು ಆ ಹೆಣ್ಣು ಮಗಳು ಹುಡುಕಾಟ ನಡೆಸಿದ್ದಾರೆ

ಬೆಂಗಳೂರು(ಮೇ.19): ನಾಲ್ಕನೇ ಹಂತದ ಲಾಕ್‌ಡೌನ್‌ನಲ್ಲಿ ಅಂತರ್‌ ಜಿಲ್ಲಾ ಬಸ್ ಓಡಾಟಕ್ಕೆ ಅವಕಾಶ ನೀಡಲಾಗಿದೆ. ಇದರ ನಡುವೆ ಒಂದು ಹೃದಯ ವಿದ್ರಾವಕ ಘಟನೆಗೆ ಬೆಂಗಳೂರಿನ ಮೆಜೆಸ್ಟಿಕ್ ಸಾಕ್ಷಿಯಾಗಿದೆ.

ಹೌದು, ಬಳ್ಳಾರಿಯ ಸಿರಗುಪ್ಪದಲ್ಲಿ ತಂದೆಯೊಬ್ಬರು ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿರುವ ಮಗಳು ಬಳ್ಳಾರಿ ಬಸ್ ಹಿಡಿಯಲು ಕಣ್ಣೀರಿಡುತ್ತಿದ್ದಾರೆ. ಕಣ್ಣೀರಿಡುತ್ತಲೇ ಬಳ್ಳಾರಿ ಬಸ್ ಹಿಡಿಯಲು ಆ ಹೆಣ್ಣು ಮಗಳು ಹುಡುಕಾಟ ನಡೆಸಿದ್ದಾರೆ.

ತಂದೆಯ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಳ್ಳಬೇಕಿದೆ. ಆದರೆ ಅಲ್ಲಿ ನಿಲುಗಡೆಯಿಲ್ಲ ಎಂದು ಹೇಳಿದ್ದಕ್ಕೆ ಆ ಹೆಣ್ಣುಮಗಳು ಕಣ್ಣೀರಿಡುತ್ತಿದ್ದಾಳೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!