Chitradurga: ರಾಯರ ಮಠದಲ್ಲಿ ನಡೀತು ಪವಾಡ..! ಸ್ವಾಧೀನ ಕಳೆದುಕೊಂಡಿದ್ದ ಕಾಲಿಗೆ ಬಂತು ಮರು ಜೀವ..!

Chitradurga: ರಾಯರ ಮಠದಲ್ಲಿ ನಡೀತು ಪವಾಡ..! ಸ್ವಾಧೀನ ಕಳೆದುಕೊಂಡಿದ್ದ ಕಾಲಿಗೆ ಬಂತು ಮರು ಜೀವ..!

Published : Dec 29, 2023, 01:55 PM IST

ಈ ಸುದ್ದಿ ನೋಡಿದ್ರೆ ನಿಮಗೂ ಆಶ್ಚರ್ಯವಾಗುತ್ತೆ...!
ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ನಡೆದಿದ್ದೇನು..?
ವೀಲ್ ಚೇರ್ ನಲ್ಲಿ ಬಂದಿದ್ದ ಯುವತಿ ಎದ್ದು ಓಡಾಟ

ಚಿತ್ರದುರ್ಗದ ರಾಯರ ಮಠದಲ್ಲಿ ಪವಾಡವೊಂದು ನಡೆದಿದ್ದು, ಇಲ್ಲಿ ನಡೆದಾಡುವ ಶಕ್ತಿಯನ್ನು ಯುವತಿ ಪಡೆದಿದ್ದಾಳೆ. ವೀಲ್ ಚೇರ್‌ನಲ್ಲಿ(Wheel Chairs) ಇದ್ದ ಯುವತಿ ಎದ್ದು ಓಡಾಡುತ್ತಿದ್ದಾಳೆ. ಸ್ವಾಧೀನ ಕಳೆದುಕೊಂಡಿದ್ದ ಕಾಲಿಗೆ ಮರು ಜೀವ ಬಂದಿದೆ. 3 ಹೆಜ್ಜೆ ಹಾಕದವಳು , ರಾಯರಿಗೆ 3 ಸುತ್ತು ಪ್ರದಕ್ಷಿಣೆ ಹಾಕಿದ್ದಾಳೆ. ರಾಯರ ಮಠದಲ್ಲಿ(Rayara Mutt) ಹೆಜ್ಜೆ ಇಟ್ಟವಳ ಕಾಲುಗಳಿಗೀಗ ಮರು ಜೀವ ಬಂದಿದೆ. ಇದೆಲ್ಲ ಗುರು ರಾಘವೇಂದ್ರರ ಮಹಿಮೆ ಅಂತಿದ್ದಾರೆ ಪೋಷಕರು. ಬೆಂಗಳೂರಿನ(Bengaluru) ಯಲಹಂಕದ ವಾಸವಾಗಿರುವ ತೇಜಸ್ವಿನಿ, 19 ವರ್ಷದಿಂದ ಹೃದಯ ಸಂಬಂಧಿ ಕಾಯಿಲೆಗೆ ತುತ್ತಾಗಿರುವ ತೇಜಸ್ವಿನಿಗೆ  6 ತಿಂಗಳಿನಿಂದ ವೀಲ್ ಚೇರ್ ಅವಲಂಭಿಸಿದ್ದಳು. ದೀಪಾವಳಿ ಸಂದರ್ಭದಲ್ಲಿ ಮಂತ್ರಾಲಯಕ್ಕೆ(Mantralaya) ತೆರಳಿದ್ದರು. 45 ದಿನದೊಳಗೆ ಶುಭ ಸುದ್ದಿ ಸಿಗಲಿದೆ ಎಂದು ಗುರುಗಳು ಆಶೀರ್ವಾದ ಮಾಡಿದ್ರು. ಈ ಮಧ್ಯೆ ಶಿವಮೊಗ್ಗ ಆಯುರ್ವೇದ ವೈದ್ಯರ ಬಳಿಯೂ ಚಿಕಿತ್ಸೆ ಪಡೆದಿದ್ದರೂ, ಕಳೆದ ಬುಧವಾರ ಶಿವಮೊಗ್ಗದಿಂದ ವಾಪಸ್ ಆಗುವಾಗ ಅಚ್ಚರಿ ಮಾರ್ಗ ಮಧ್ಯೆ ಚಿತ್ರದುರ್ಗದ ರಾಯ ಮಠಕ್ಕೆ ಭೇಟಿ. ರಾಯರ ಧ್ಯಾನ ಮಾಡುತ್ತಾ ಯುವತಿ ಪ್ರದಕ್ಷಿಣೆ ಹಾಕಿದ್ದಾಳೆ.

ಇದನ್ನೂ ವೀಕ್ಷಿಸಿ:  Skeletons in House: ಪಾಳುಬಿದ್ದ ಮನೆಯಲ್ಲಿ 5 ಅಸ್ಥಿಪಂಜರ ಪತ್ತೆ: ಈ ಸಾವಿನ ರಹಸ್ಯವೇನು ? ಯಾರು ಇವರು ?

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more