Chitradurga: ರಾಯರ ಮಠದಲ್ಲಿ ನಡೀತು ಪವಾಡ..! ಸ್ವಾಧೀನ ಕಳೆದುಕೊಂಡಿದ್ದ ಕಾಲಿಗೆ ಬಂತು ಮರು ಜೀವ..!

Chitradurga: ರಾಯರ ಮಠದಲ್ಲಿ ನಡೀತು ಪವಾಡ..! ಸ್ವಾಧೀನ ಕಳೆದುಕೊಂಡಿದ್ದ ಕಾಲಿಗೆ ಬಂತು ಮರು ಜೀವ..!

Published : Dec 29, 2023, 01:55 PM IST

ಈ ಸುದ್ದಿ ನೋಡಿದ್ರೆ ನಿಮಗೂ ಆಶ್ಚರ್ಯವಾಗುತ್ತೆ...!
ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ನಡೆದಿದ್ದೇನು..?
ವೀಲ್ ಚೇರ್ ನಲ್ಲಿ ಬಂದಿದ್ದ ಯುವತಿ ಎದ್ದು ಓಡಾಟ

ಚಿತ್ರದುರ್ಗದ ರಾಯರ ಮಠದಲ್ಲಿ ಪವಾಡವೊಂದು ನಡೆದಿದ್ದು, ಇಲ್ಲಿ ನಡೆದಾಡುವ ಶಕ್ತಿಯನ್ನು ಯುವತಿ ಪಡೆದಿದ್ದಾಳೆ. ವೀಲ್ ಚೇರ್‌ನಲ್ಲಿ(Wheel Chairs) ಇದ್ದ ಯುವತಿ ಎದ್ದು ಓಡಾಡುತ್ತಿದ್ದಾಳೆ. ಸ್ವಾಧೀನ ಕಳೆದುಕೊಂಡಿದ್ದ ಕಾಲಿಗೆ ಮರು ಜೀವ ಬಂದಿದೆ. 3 ಹೆಜ್ಜೆ ಹಾಕದವಳು , ರಾಯರಿಗೆ 3 ಸುತ್ತು ಪ್ರದಕ್ಷಿಣೆ ಹಾಕಿದ್ದಾಳೆ. ರಾಯರ ಮಠದಲ್ಲಿ(Rayara Mutt) ಹೆಜ್ಜೆ ಇಟ್ಟವಳ ಕಾಲುಗಳಿಗೀಗ ಮರು ಜೀವ ಬಂದಿದೆ. ಇದೆಲ್ಲ ಗುರು ರಾಘವೇಂದ್ರರ ಮಹಿಮೆ ಅಂತಿದ್ದಾರೆ ಪೋಷಕರು. ಬೆಂಗಳೂರಿನ(Bengaluru) ಯಲಹಂಕದ ವಾಸವಾಗಿರುವ ತೇಜಸ್ವಿನಿ, 19 ವರ್ಷದಿಂದ ಹೃದಯ ಸಂಬಂಧಿ ಕಾಯಿಲೆಗೆ ತುತ್ತಾಗಿರುವ ತೇಜಸ್ವಿನಿಗೆ  6 ತಿಂಗಳಿನಿಂದ ವೀಲ್ ಚೇರ್ ಅವಲಂಭಿಸಿದ್ದಳು. ದೀಪಾವಳಿ ಸಂದರ್ಭದಲ್ಲಿ ಮಂತ್ರಾಲಯಕ್ಕೆ(Mantralaya) ತೆರಳಿದ್ದರು. 45 ದಿನದೊಳಗೆ ಶುಭ ಸುದ್ದಿ ಸಿಗಲಿದೆ ಎಂದು ಗುರುಗಳು ಆಶೀರ್ವಾದ ಮಾಡಿದ್ರು. ಈ ಮಧ್ಯೆ ಶಿವಮೊಗ್ಗ ಆಯುರ್ವೇದ ವೈದ್ಯರ ಬಳಿಯೂ ಚಿಕಿತ್ಸೆ ಪಡೆದಿದ್ದರೂ, ಕಳೆದ ಬುಧವಾರ ಶಿವಮೊಗ್ಗದಿಂದ ವಾಪಸ್ ಆಗುವಾಗ ಅಚ್ಚರಿ ಮಾರ್ಗ ಮಧ್ಯೆ ಚಿತ್ರದುರ್ಗದ ರಾಯ ಮಠಕ್ಕೆ ಭೇಟಿ. ರಾಯರ ಧ್ಯಾನ ಮಾಡುತ್ತಾ ಯುವತಿ ಪ್ರದಕ್ಷಿಣೆ ಹಾಕಿದ್ದಾಳೆ.

ಇದನ್ನೂ ವೀಕ್ಷಿಸಿ:  Skeletons in House: ಪಾಳುಬಿದ್ದ ಮನೆಯಲ್ಲಿ 5 ಅಸ್ಥಿಪಂಜರ ಪತ್ತೆ: ಈ ಸಾವಿನ ರಹಸ್ಯವೇನು ? ಯಾರು ಇವರು ?

07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
Read more