Chitradurga: ರಾಯರ ಮಠದಲ್ಲಿ ನಡೀತು ಪವಾಡ..! ಸ್ವಾಧೀನ ಕಳೆದುಕೊಂಡಿದ್ದ ಕಾಲಿಗೆ ಬಂತು ಮರು ಜೀವ..!

Chitradurga: ರಾಯರ ಮಠದಲ್ಲಿ ನಡೀತು ಪವಾಡ..! ಸ್ವಾಧೀನ ಕಳೆದುಕೊಂಡಿದ್ದ ಕಾಲಿಗೆ ಬಂತು ಮರು ಜೀವ..!

Published : Dec 29, 2023, 01:55 PM IST

ಈ ಸುದ್ದಿ ನೋಡಿದ್ರೆ ನಿಮಗೂ ಆಶ್ಚರ್ಯವಾಗುತ್ತೆ...!
ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ನಡೆದಿದ್ದೇನು..?
ವೀಲ್ ಚೇರ್ ನಲ್ಲಿ ಬಂದಿದ್ದ ಯುವತಿ ಎದ್ದು ಓಡಾಟ

ಚಿತ್ರದುರ್ಗದ ರಾಯರ ಮಠದಲ್ಲಿ ಪವಾಡವೊಂದು ನಡೆದಿದ್ದು, ಇಲ್ಲಿ ನಡೆದಾಡುವ ಶಕ್ತಿಯನ್ನು ಯುವತಿ ಪಡೆದಿದ್ದಾಳೆ. ವೀಲ್ ಚೇರ್‌ನಲ್ಲಿ(Wheel Chairs) ಇದ್ದ ಯುವತಿ ಎದ್ದು ಓಡಾಡುತ್ತಿದ್ದಾಳೆ. ಸ್ವಾಧೀನ ಕಳೆದುಕೊಂಡಿದ್ದ ಕಾಲಿಗೆ ಮರು ಜೀವ ಬಂದಿದೆ. 3 ಹೆಜ್ಜೆ ಹಾಕದವಳು , ರಾಯರಿಗೆ 3 ಸುತ್ತು ಪ್ರದಕ್ಷಿಣೆ ಹಾಕಿದ್ದಾಳೆ. ರಾಯರ ಮಠದಲ್ಲಿ(Rayara Mutt) ಹೆಜ್ಜೆ ಇಟ್ಟವಳ ಕಾಲುಗಳಿಗೀಗ ಮರು ಜೀವ ಬಂದಿದೆ. ಇದೆಲ್ಲ ಗುರು ರಾಘವೇಂದ್ರರ ಮಹಿಮೆ ಅಂತಿದ್ದಾರೆ ಪೋಷಕರು. ಬೆಂಗಳೂರಿನ(Bengaluru) ಯಲಹಂಕದ ವಾಸವಾಗಿರುವ ತೇಜಸ್ವಿನಿ, 19 ವರ್ಷದಿಂದ ಹೃದಯ ಸಂಬಂಧಿ ಕಾಯಿಲೆಗೆ ತುತ್ತಾಗಿರುವ ತೇಜಸ್ವಿನಿಗೆ  6 ತಿಂಗಳಿನಿಂದ ವೀಲ್ ಚೇರ್ ಅವಲಂಭಿಸಿದ್ದಳು. ದೀಪಾವಳಿ ಸಂದರ್ಭದಲ್ಲಿ ಮಂತ್ರಾಲಯಕ್ಕೆ(Mantralaya) ತೆರಳಿದ್ದರು. 45 ದಿನದೊಳಗೆ ಶುಭ ಸುದ್ದಿ ಸಿಗಲಿದೆ ಎಂದು ಗುರುಗಳು ಆಶೀರ್ವಾದ ಮಾಡಿದ್ರು. ಈ ಮಧ್ಯೆ ಶಿವಮೊಗ್ಗ ಆಯುರ್ವೇದ ವೈದ್ಯರ ಬಳಿಯೂ ಚಿಕಿತ್ಸೆ ಪಡೆದಿದ್ದರೂ, ಕಳೆದ ಬುಧವಾರ ಶಿವಮೊಗ್ಗದಿಂದ ವಾಪಸ್ ಆಗುವಾಗ ಅಚ್ಚರಿ ಮಾರ್ಗ ಮಧ್ಯೆ ಚಿತ್ರದುರ್ಗದ ರಾಯ ಮಠಕ್ಕೆ ಭೇಟಿ. ರಾಯರ ಧ್ಯಾನ ಮಾಡುತ್ತಾ ಯುವತಿ ಪ್ರದಕ್ಷಿಣೆ ಹಾಕಿದ್ದಾಳೆ.

ಇದನ್ನೂ ವೀಕ್ಷಿಸಿ:  Skeletons in House: ಪಾಳುಬಿದ್ದ ಮನೆಯಲ್ಲಿ 5 ಅಸ್ಥಿಪಂಜರ ಪತ್ತೆ: ಈ ಸಾವಿನ ರಹಸ್ಯವೇನು ? ಯಾರು ಇವರು ?

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more