Chitradurga: ರಾಯರ ಮಠದಲ್ಲಿ ನಡೀತು ಪವಾಡ..! ಸ್ವಾಧೀನ ಕಳೆದುಕೊಂಡಿದ್ದ ಕಾಲಿಗೆ ಬಂತು ಮರು ಜೀವ..!

Chitradurga: ರಾಯರ ಮಠದಲ್ಲಿ ನಡೀತು ಪವಾಡ..! ಸ್ವಾಧೀನ ಕಳೆದುಕೊಂಡಿದ್ದ ಕಾಲಿಗೆ ಬಂತು ಮರು ಜೀವ..!

Published : Dec 29, 2023, 01:55 PM IST

ಈ ಸುದ್ದಿ ನೋಡಿದ್ರೆ ನಿಮಗೂ ಆಶ್ಚರ್ಯವಾಗುತ್ತೆ...!
ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ನಡೆದಿದ್ದೇನು..?
ವೀಲ್ ಚೇರ್ ನಲ್ಲಿ ಬಂದಿದ್ದ ಯುವತಿ ಎದ್ದು ಓಡಾಟ

ಚಿತ್ರದುರ್ಗದ ರಾಯರ ಮಠದಲ್ಲಿ ಪವಾಡವೊಂದು ನಡೆದಿದ್ದು, ಇಲ್ಲಿ ನಡೆದಾಡುವ ಶಕ್ತಿಯನ್ನು ಯುವತಿ ಪಡೆದಿದ್ದಾಳೆ. ವೀಲ್ ಚೇರ್‌ನಲ್ಲಿ(Wheel Chairs) ಇದ್ದ ಯುವತಿ ಎದ್ದು ಓಡಾಡುತ್ತಿದ್ದಾಳೆ. ಸ್ವಾಧೀನ ಕಳೆದುಕೊಂಡಿದ್ದ ಕಾಲಿಗೆ ಮರು ಜೀವ ಬಂದಿದೆ. 3 ಹೆಜ್ಜೆ ಹಾಕದವಳು , ರಾಯರಿಗೆ 3 ಸುತ್ತು ಪ್ರದಕ್ಷಿಣೆ ಹಾಕಿದ್ದಾಳೆ. ರಾಯರ ಮಠದಲ್ಲಿ(Rayara Mutt) ಹೆಜ್ಜೆ ಇಟ್ಟವಳ ಕಾಲುಗಳಿಗೀಗ ಮರು ಜೀವ ಬಂದಿದೆ. ಇದೆಲ್ಲ ಗುರು ರಾಘವೇಂದ್ರರ ಮಹಿಮೆ ಅಂತಿದ್ದಾರೆ ಪೋಷಕರು. ಬೆಂಗಳೂರಿನ(Bengaluru) ಯಲಹಂಕದ ವಾಸವಾಗಿರುವ ತೇಜಸ್ವಿನಿ, 19 ವರ್ಷದಿಂದ ಹೃದಯ ಸಂಬಂಧಿ ಕಾಯಿಲೆಗೆ ತುತ್ತಾಗಿರುವ ತೇಜಸ್ವಿನಿಗೆ  6 ತಿಂಗಳಿನಿಂದ ವೀಲ್ ಚೇರ್ ಅವಲಂಭಿಸಿದ್ದಳು. ದೀಪಾವಳಿ ಸಂದರ್ಭದಲ್ಲಿ ಮಂತ್ರಾಲಯಕ್ಕೆ(Mantralaya) ತೆರಳಿದ್ದರು. 45 ದಿನದೊಳಗೆ ಶುಭ ಸುದ್ದಿ ಸಿಗಲಿದೆ ಎಂದು ಗುರುಗಳು ಆಶೀರ್ವಾದ ಮಾಡಿದ್ರು. ಈ ಮಧ್ಯೆ ಶಿವಮೊಗ್ಗ ಆಯುರ್ವೇದ ವೈದ್ಯರ ಬಳಿಯೂ ಚಿಕಿತ್ಸೆ ಪಡೆದಿದ್ದರೂ, ಕಳೆದ ಬುಧವಾರ ಶಿವಮೊಗ್ಗದಿಂದ ವಾಪಸ್ ಆಗುವಾಗ ಅಚ್ಚರಿ ಮಾರ್ಗ ಮಧ್ಯೆ ಚಿತ್ರದುರ್ಗದ ರಾಯ ಮಠಕ್ಕೆ ಭೇಟಿ. ರಾಯರ ಧ್ಯಾನ ಮಾಡುತ್ತಾ ಯುವತಿ ಪ್ರದಕ್ಷಿಣೆ ಹಾಕಿದ್ದಾಳೆ.

ಇದನ್ನೂ ವೀಕ್ಷಿಸಿ:  Skeletons in House: ಪಾಳುಬಿದ್ದ ಮನೆಯಲ್ಲಿ 5 ಅಸ್ಥಿಪಂಜರ ಪತ್ತೆ: ಈ ಸಾವಿನ ರಹಸ್ಯವೇನು ? ಯಾರು ಇವರು ?

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
Read more