Chitradurga: ರಾಯರ ಮಠದಲ್ಲಿ ನಡೀತು ಪವಾಡ..! ಸ್ವಾಧೀನ ಕಳೆದುಕೊಂಡಿದ್ದ ಕಾಲಿಗೆ ಬಂತು ಮರು ಜೀವ..!

Chitradurga: ರಾಯರ ಮಠದಲ್ಲಿ ನಡೀತು ಪವಾಡ..! ಸ್ವಾಧೀನ ಕಳೆದುಕೊಂಡಿದ್ದ ಕಾಲಿಗೆ ಬಂತು ಮರು ಜೀವ..!

Published : Dec 29, 2023, 01:55 PM IST

ಈ ಸುದ್ದಿ ನೋಡಿದ್ರೆ ನಿಮಗೂ ಆಶ್ಚರ್ಯವಾಗುತ್ತೆ...!
ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ನಡೆದಿದ್ದೇನು..?
ವೀಲ್ ಚೇರ್ ನಲ್ಲಿ ಬಂದಿದ್ದ ಯುವತಿ ಎದ್ದು ಓಡಾಟ

ಚಿತ್ರದುರ್ಗದ ರಾಯರ ಮಠದಲ್ಲಿ ಪವಾಡವೊಂದು ನಡೆದಿದ್ದು, ಇಲ್ಲಿ ನಡೆದಾಡುವ ಶಕ್ತಿಯನ್ನು ಯುವತಿ ಪಡೆದಿದ್ದಾಳೆ. ವೀಲ್ ಚೇರ್‌ನಲ್ಲಿ(Wheel Chairs) ಇದ್ದ ಯುವತಿ ಎದ್ದು ಓಡಾಡುತ್ತಿದ್ದಾಳೆ. ಸ್ವಾಧೀನ ಕಳೆದುಕೊಂಡಿದ್ದ ಕಾಲಿಗೆ ಮರು ಜೀವ ಬಂದಿದೆ. 3 ಹೆಜ್ಜೆ ಹಾಕದವಳು , ರಾಯರಿಗೆ 3 ಸುತ್ತು ಪ್ರದಕ್ಷಿಣೆ ಹಾಕಿದ್ದಾಳೆ. ರಾಯರ ಮಠದಲ್ಲಿ(Rayara Mutt) ಹೆಜ್ಜೆ ಇಟ್ಟವಳ ಕಾಲುಗಳಿಗೀಗ ಮರು ಜೀವ ಬಂದಿದೆ. ಇದೆಲ್ಲ ಗುರು ರಾಘವೇಂದ್ರರ ಮಹಿಮೆ ಅಂತಿದ್ದಾರೆ ಪೋಷಕರು. ಬೆಂಗಳೂರಿನ(Bengaluru) ಯಲಹಂಕದ ವಾಸವಾಗಿರುವ ತೇಜಸ್ವಿನಿ, 19 ವರ್ಷದಿಂದ ಹೃದಯ ಸಂಬಂಧಿ ಕಾಯಿಲೆಗೆ ತುತ್ತಾಗಿರುವ ತೇಜಸ್ವಿನಿಗೆ  6 ತಿಂಗಳಿನಿಂದ ವೀಲ್ ಚೇರ್ ಅವಲಂಭಿಸಿದ್ದಳು. ದೀಪಾವಳಿ ಸಂದರ್ಭದಲ್ಲಿ ಮಂತ್ರಾಲಯಕ್ಕೆ(Mantralaya) ತೆರಳಿದ್ದರು. 45 ದಿನದೊಳಗೆ ಶುಭ ಸುದ್ದಿ ಸಿಗಲಿದೆ ಎಂದು ಗುರುಗಳು ಆಶೀರ್ವಾದ ಮಾಡಿದ್ರು. ಈ ಮಧ್ಯೆ ಶಿವಮೊಗ್ಗ ಆಯುರ್ವೇದ ವೈದ್ಯರ ಬಳಿಯೂ ಚಿಕಿತ್ಸೆ ಪಡೆದಿದ್ದರೂ, ಕಳೆದ ಬುಧವಾರ ಶಿವಮೊಗ್ಗದಿಂದ ವಾಪಸ್ ಆಗುವಾಗ ಅಚ್ಚರಿ ಮಾರ್ಗ ಮಧ್ಯೆ ಚಿತ್ರದುರ್ಗದ ರಾಯ ಮಠಕ್ಕೆ ಭೇಟಿ. ರಾಯರ ಧ್ಯಾನ ಮಾಡುತ್ತಾ ಯುವತಿ ಪ್ರದಕ್ಷಿಣೆ ಹಾಕಿದ್ದಾಳೆ.

ಇದನ್ನೂ ವೀಕ್ಷಿಸಿ:  Skeletons in House: ಪಾಳುಬಿದ್ದ ಮನೆಯಲ್ಲಿ 5 ಅಸ್ಥಿಪಂಜರ ಪತ್ತೆ: ಈ ಸಾವಿನ ರಹಸ್ಯವೇನು ? ಯಾರು ಇವರು ?

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
Read more