ಬೆಂಗಳೂರಿನಲ್ಲಿ ನೀಚ ಕೃತ್ಯ: ಸ್ನಾನ ಮಾಡದೇ ದೇವಸ್ಥಾನಕ್ಕೆ ಬಂದಳೆಂದು ಮಹಿಳೆ ಮೇಲೆ ಹಲ್ಲೆ

ಬೆಂಗಳೂರಿನಲ್ಲಿ ನೀಚ ಕೃತ್ಯ: ಸ್ನಾನ ಮಾಡದೇ ದೇವಸ್ಥಾನಕ್ಕೆ ಬಂದಳೆಂದು ಮಹಿಳೆ ಮೇಲೆ ಹಲ್ಲೆ

Published : Jan 06, 2023, 02:42 PM IST

ಬೆಂಗಳೂರಿನ ಅಮೃತಹಳ್ಳಿಯ ಲಕ್ಷ್ಮಿ ನರಸಿಂಹ ಸ್ವಾಮಿ ದೇವಸ್ಥಾನ ಪ್ರವೇಶಿಸದಂತೆ ಮಹಿಳೆಗೆ ಹಲ್ಲೆ ಮಾಡಿರುವ ಅಮಾನುಷ ಘಟನೆ ನಡೆದಿದೆ.
 

ಬೆಂಗಳೂರಿನ ಅಮೃತಹಳ್ಳಿಯಲ್ಲಿ ಅಮಾನವೀಯ ಘಟನೆ ನಡೆದಿದ್ದು, ಮಹಿಳೆಯ ಜುಟ್ಟು ಹಿಡಿದು ಧರಧರನೆ ಎಳೆದೊಯ್ದು, ಕಬ್ಬಿಣದ ರಾಡ್ ನಿಂದ ಹಲ್ಲೆ ನಡೆಸಲಾಗಿದೆ. ಹೇಮಾವತಿ ಎಂಬಾಕೆ ಮೇಲೆ ದೇವಸ್ಥಾನದ ಧರ್ಮದರ್ಶಿ ಮುನಿಕೃಷ್ಣ ಎಂಬಾತ ಇಂತಹ ಹೀನ ಕೃತ್ಯ ಎಸಗಿದ್ದಾನೆ. ದೇವರ ದರ್ಶನಕ್ಕೆ ಅವಕಾಶ ಕೊಡದೇ ರಾಡ್‌ನಿಂದ ಹಲ್ಲೆ ಮಾಡಲಾಗಿದೆ. ಡಿಸೆಂಬರ್‌ 21ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಮಹಿಳೆ ಸ್ನಾನ ಮಾಡಿಲ್ಲ ಎಂಬ ನೆಪ ಒಡ್ಡಿ ಹಲ್ಲೆ ಮಾಡಲಾಗಿದೆ.

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more