ಬೆಂಗಳೂರಿನಲ್ಲಿ ನೀಚ ಕೃತ್ಯ: ಸ್ನಾನ ಮಾಡದೇ ದೇವಸ್ಥಾನಕ್ಕೆ ಬಂದಳೆಂದು ಮಹಿಳೆ ಮೇಲೆ ಹಲ್ಲೆ

ಬೆಂಗಳೂರಿನಲ್ಲಿ ನೀಚ ಕೃತ್ಯ: ಸ್ನಾನ ಮಾಡದೇ ದೇವಸ್ಥಾನಕ್ಕೆ ಬಂದಳೆಂದು ಮಹಿಳೆ ಮೇಲೆ ಹಲ್ಲೆ

Published : Jan 06, 2023, 02:42 PM IST

ಬೆಂಗಳೂರಿನ ಅಮೃತಹಳ್ಳಿಯ ಲಕ್ಷ್ಮಿ ನರಸಿಂಹ ಸ್ವಾಮಿ ದೇವಸ್ಥಾನ ಪ್ರವೇಶಿಸದಂತೆ ಮಹಿಳೆಗೆ ಹಲ್ಲೆ ಮಾಡಿರುವ ಅಮಾನುಷ ಘಟನೆ ನಡೆದಿದೆ.
 

ಬೆಂಗಳೂರಿನ ಅಮೃತಹಳ್ಳಿಯಲ್ಲಿ ಅಮಾನವೀಯ ಘಟನೆ ನಡೆದಿದ್ದು, ಮಹಿಳೆಯ ಜುಟ್ಟು ಹಿಡಿದು ಧರಧರನೆ ಎಳೆದೊಯ್ದು, ಕಬ್ಬಿಣದ ರಾಡ್ ನಿಂದ ಹಲ್ಲೆ ನಡೆಸಲಾಗಿದೆ. ಹೇಮಾವತಿ ಎಂಬಾಕೆ ಮೇಲೆ ದೇವಸ್ಥಾನದ ಧರ್ಮದರ್ಶಿ ಮುನಿಕೃಷ್ಣ ಎಂಬಾತ ಇಂತಹ ಹೀನ ಕೃತ್ಯ ಎಸಗಿದ್ದಾನೆ. ದೇವರ ದರ್ಶನಕ್ಕೆ ಅವಕಾಶ ಕೊಡದೇ ರಾಡ್‌ನಿಂದ ಹಲ್ಲೆ ಮಾಡಲಾಗಿದೆ. ಡಿಸೆಂಬರ್‌ 21ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಮಹಿಳೆ ಸ್ನಾನ ಮಾಡಿಲ್ಲ ಎಂಬ ನೆಪ ಒಡ್ಡಿ ಹಲ್ಲೆ ಮಾಡಲಾಗಿದೆ.

ಇದು ಬಿಗ್-3 ಬಿಗ್ ಇಂಪ್ಯಾಕ್ಟ್: ಭೂಗಳ್ಳರ ಪಾಲಾಗಿದ್ದ ಸರ್ಕಾರಿ ಜಾಗದಲ ...

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more