ಬೆಂಗಳೂರಿನಲ್ಲಿ ನೀಚ ಕೃತ್ಯ: ಸ್ನಾನ ಮಾಡದೇ ದೇವಸ್ಥಾನಕ್ಕೆ ಬಂದಳೆಂದು ಮಹಿಳೆ ಮೇಲೆ ಹಲ್ಲೆ

ಬೆಂಗಳೂರಿನಲ್ಲಿ ನೀಚ ಕೃತ್ಯ: ಸ್ನಾನ ಮಾಡದೇ ದೇವಸ್ಥಾನಕ್ಕೆ ಬಂದಳೆಂದು ಮಹಿಳೆ ಮೇಲೆ ಹಲ್ಲೆ

Published : Jan 06, 2023, 02:42 PM IST

ಬೆಂಗಳೂರಿನ ಅಮೃತಹಳ್ಳಿಯ ಲಕ್ಷ್ಮಿ ನರಸಿಂಹ ಸ್ವಾಮಿ ದೇವಸ್ಥಾನ ಪ್ರವೇಶಿಸದಂತೆ ಮಹಿಳೆಗೆ ಹಲ್ಲೆ ಮಾಡಿರುವ ಅಮಾನುಷ ಘಟನೆ ನಡೆದಿದೆ.
 

ಬೆಂಗಳೂರಿನ ಅಮೃತಹಳ್ಳಿಯಲ್ಲಿ ಅಮಾನವೀಯ ಘಟನೆ ನಡೆದಿದ್ದು, ಮಹಿಳೆಯ ಜುಟ್ಟು ಹಿಡಿದು ಧರಧರನೆ ಎಳೆದೊಯ್ದು, ಕಬ್ಬಿಣದ ರಾಡ್ ನಿಂದ ಹಲ್ಲೆ ನಡೆಸಲಾಗಿದೆ. ಹೇಮಾವತಿ ಎಂಬಾಕೆ ಮೇಲೆ ದೇವಸ್ಥಾನದ ಧರ್ಮದರ್ಶಿ ಮುನಿಕೃಷ್ಣ ಎಂಬಾತ ಇಂತಹ ಹೀನ ಕೃತ್ಯ ಎಸಗಿದ್ದಾನೆ. ದೇವರ ದರ್ಶನಕ್ಕೆ ಅವಕಾಶ ಕೊಡದೇ ರಾಡ್‌ನಿಂದ ಹಲ್ಲೆ ಮಾಡಲಾಗಿದೆ. ಡಿಸೆಂಬರ್‌ 21ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಮಹಿಳೆ ಸ್ನಾನ ಮಾಡಿಲ್ಲ ಎಂಬ ನೆಪ ಒಡ್ಡಿ ಹಲ್ಲೆ ಮಾಡಲಾಗಿದೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more