ಮಚ್ಚೆ-ಹಲಗಾ ಬೈಪಾಸ್‌ ರಸ್ತೆಗೆ ವಿರೋಧ: ಮಹಿಳೆಯರನ್ನು ಎಳೆದಾಡಿ, ಸೀರೆ ಹರಿದು ಹಾಕಿದ ಪೊಲೀಸರು

ಮಚ್ಚೆ-ಹಲಗಾ ಬೈಪಾಸ್‌ ರಸ್ತೆಗೆ ವಿರೋಧ: ಮಹಿಳೆಯರನ್ನು ಎಳೆದಾಡಿ, ಸೀರೆ ಹರಿದು ಹಾಕಿದ ಪೊಲೀಸರು

Suvarna News   | Asianet News
Published : Nov 11, 2021, 02:29 PM ISTUpdated : Nov 11, 2021, 02:32 PM IST

*  ಪೊಲೀಸರ ವಿರುದ್ಧ ರೈತರು, ಮಹಿಳೆಯರ ಆಕ್ರೋಶ 
*  ಮಹಿಳೆಯರ ಮೇಲೆ ಪೊಲೀಸರು ದಬ್ಬಾಳಿಕೆ?
*  ಪೊಲೀಸರ ದಬ್ಬಾಳಿಗೆ ವಿರುದ್ಧ ರೈತರಿಂದ ಭಾರೀ ಆಕ್ರೋಶ
 

ಬೆಳಗಾವಿ(ನ.11): ಮಚ್ಚೆ-ಹಲಗಾ ಬೈಪಾಸ್‌ ರಸ್ತೆ ಕಾಮಗಾರಿಗೆ ಭಾರೀ ವಿರೋಧ ವ್ಯಕ್ತವಾಗಿದೆ. ಹೌದು, ಈ ಕಾಮಗಾರಿಯನ್ನ ವಿರೋಧಿಸಿದ ರೈತರು ಮಚ್ಚೆ ಗ್ರಾಮದ ಬಳಿ ದೊಡ್ಡ ಪ್ರತಿಭಟನೆಯನ್ನೇ ನಡೆಸಿದ್ದಾರೆ. ಪೊಲೀಸರ ವಿರುದ್ಧ ರೈತರು, ಮಹಿಳೆಯರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೈತ ಮಹಿಳೆಯನ್ನ ಎಳೆದಾಡಿ ಸೀರೆಯನ್ನ ಹರಿದು ಹಾಕಿದ್ದಾರೆ ಪೊಲೀಸರು. ಮಹಿಳೆಯರ ಮೇಲೆ ಪೊಲೀಸರು ದಬ್ಬಾಳಿಕೆಯನ್ನ ಮಾಡಿದ್ರಾ ಎಂಬ ಪ್ರಶ್ನೆಗಳು ಇದೀಗ ಉದ್ಭವವಾಗಿವೆ. ಹಸುಗೂಸನ್ನ ಎತ್ತಿಕೊಂಡು ರೈತ ಮಹಿಳೆ ಕಣ್ಣೀರು ಹಾಕಿದ್ದಾರೆ. ಪೊಲೀಸರ ದಬ್ಬಾಳಿಗೆ ವಿರುದ್ಧ ರೈತರು ಭಾರೀ ಆಕ್ರೋಶವನ್ನ ವ್ಯಕ್ತಪಡಿಸಿದ್ದಾರೆ. 

Bitcoin Scam| ಶ್ರೀಕಿ ಜತೆ ಕಾಂಗ್ರೆಸ್‌ ನಾಯಕರ ಮಕ್ಕಳ ನಂಟು, ಡಿಕೆಶಿ ಮೊದಲ ಪ್ರತಿಕ್ರಿಯೆ

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more