ಮಚ್ಚೆ-ಹಲಗಾ ಬೈಪಾಸ್‌ ರಸ್ತೆಗೆ ವಿರೋಧ: ಮಹಿಳೆಯರನ್ನು ಎಳೆದಾಡಿ, ಸೀರೆ ಹರಿದು ಹಾಕಿದ ಪೊಲೀಸರು

ಮಚ್ಚೆ-ಹಲಗಾ ಬೈಪಾಸ್‌ ರಸ್ತೆಗೆ ವಿರೋಧ: ಮಹಿಳೆಯರನ್ನು ಎಳೆದಾಡಿ, ಸೀರೆ ಹರಿದು ಹಾಕಿದ ಪೊಲೀಸರು

Suvarna News   | Asianet News
Published : Nov 11, 2021, 02:29 PM ISTUpdated : Nov 11, 2021, 02:32 PM IST

*  ಪೊಲೀಸರ ವಿರುದ್ಧ ರೈತರು, ಮಹಿಳೆಯರ ಆಕ್ರೋಶ 
*  ಮಹಿಳೆಯರ ಮೇಲೆ ಪೊಲೀಸರು ದಬ್ಬಾಳಿಕೆ?
*  ಪೊಲೀಸರ ದಬ್ಬಾಳಿಗೆ ವಿರುದ್ಧ ರೈತರಿಂದ ಭಾರೀ ಆಕ್ರೋಶ
 

ಬೆಳಗಾವಿ(ನ.11): ಮಚ್ಚೆ-ಹಲಗಾ ಬೈಪಾಸ್‌ ರಸ್ತೆ ಕಾಮಗಾರಿಗೆ ಭಾರೀ ವಿರೋಧ ವ್ಯಕ್ತವಾಗಿದೆ. ಹೌದು, ಈ ಕಾಮಗಾರಿಯನ್ನ ವಿರೋಧಿಸಿದ ರೈತರು ಮಚ್ಚೆ ಗ್ರಾಮದ ಬಳಿ ದೊಡ್ಡ ಪ್ರತಿಭಟನೆಯನ್ನೇ ನಡೆಸಿದ್ದಾರೆ. ಪೊಲೀಸರ ವಿರುದ್ಧ ರೈತರು, ಮಹಿಳೆಯರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೈತ ಮಹಿಳೆಯನ್ನ ಎಳೆದಾಡಿ ಸೀರೆಯನ್ನ ಹರಿದು ಹಾಕಿದ್ದಾರೆ ಪೊಲೀಸರು. ಮಹಿಳೆಯರ ಮೇಲೆ ಪೊಲೀಸರು ದಬ್ಬಾಳಿಕೆಯನ್ನ ಮಾಡಿದ್ರಾ ಎಂಬ ಪ್ರಶ್ನೆಗಳು ಇದೀಗ ಉದ್ಭವವಾಗಿವೆ. ಹಸುಗೂಸನ್ನ ಎತ್ತಿಕೊಂಡು ರೈತ ಮಹಿಳೆ ಕಣ್ಣೀರು ಹಾಕಿದ್ದಾರೆ. ಪೊಲೀಸರ ದಬ್ಬಾಳಿಗೆ ವಿರುದ್ಧ ರೈತರು ಭಾರೀ ಆಕ್ರೋಶವನ್ನ ವ್ಯಕ್ತಪಡಿಸಿದ್ದಾರೆ. 

Bitcoin Scam| ಶ್ರೀಕಿ ಜತೆ ಕಾಂಗ್ರೆಸ್‌ ನಾಯಕರ ಮಕ್ಕಳ ನಂಟು, ಡಿಕೆಶಿ ಮೊದಲ ಪ್ರತಿಕ್ರಿಯೆ

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
Read more