ಮಚ್ಚೆ-ಹಲಗಾ ಬೈಪಾಸ್‌ ರಸ್ತೆಗೆ ವಿರೋಧ: ಮಹಿಳೆಯರನ್ನು ಎಳೆದಾಡಿ, ಸೀರೆ ಹರಿದು ಹಾಕಿದ ಪೊಲೀಸರು

ಮಚ್ಚೆ-ಹಲಗಾ ಬೈಪಾಸ್‌ ರಸ್ತೆಗೆ ವಿರೋಧ: ಮಹಿಳೆಯರನ್ನು ಎಳೆದಾಡಿ, ಸೀರೆ ಹರಿದು ಹಾಕಿದ ಪೊಲೀಸರು

Suvarna News   | Asianet News
Published : Nov 11, 2021, 02:29 PM ISTUpdated : Nov 11, 2021, 02:32 PM IST

*  ಪೊಲೀಸರ ವಿರುದ್ಧ ರೈತರು, ಮಹಿಳೆಯರ ಆಕ್ರೋಶ 
*  ಮಹಿಳೆಯರ ಮೇಲೆ ಪೊಲೀಸರು ದಬ್ಬಾಳಿಕೆ?
*  ಪೊಲೀಸರ ದಬ್ಬಾಳಿಗೆ ವಿರುದ್ಧ ರೈತರಿಂದ ಭಾರೀ ಆಕ್ರೋಶ
 

ಬೆಳಗಾವಿ(ನ.11): ಮಚ್ಚೆ-ಹಲಗಾ ಬೈಪಾಸ್‌ ರಸ್ತೆ ಕಾಮಗಾರಿಗೆ ಭಾರೀ ವಿರೋಧ ವ್ಯಕ್ತವಾಗಿದೆ. ಹೌದು, ಈ ಕಾಮಗಾರಿಯನ್ನ ವಿರೋಧಿಸಿದ ರೈತರು ಮಚ್ಚೆ ಗ್ರಾಮದ ಬಳಿ ದೊಡ್ಡ ಪ್ರತಿಭಟನೆಯನ್ನೇ ನಡೆಸಿದ್ದಾರೆ. ಪೊಲೀಸರ ವಿರುದ್ಧ ರೈತರು, ಮಹಿಳೆಯರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೈತ ಮಹಿಳೆಯನ್ನ ಎಳೆದಾಡಿ ಸೀರೆಯನ್ನ ಹರಿದು ಹಾಕಿದ್ದಾರೆ ಪೊಲೀಸರು. ಮಹಿಳೆಯರ ಮೇಲೆ ಪೊಲೀಸರು ದಬ್ಬಾಳಿಕೆಯನ್ನ ಮಾಡಿದ್ರಾ ಎಂಬ ಪ್ರಶ್ನೆಗಳು ಇದೀಗ ಉದ್ಭವವಾಗಿವೆ. ಹಸುಗೂಸನ್ನ ಎತ್ತಿಕೊಂಡು ರೈತ ಮಹಿಳೆ ಕಣ್ಣೀರು ಹಾಕಿದ್ದಾರೆ. ಪೊಲೀಸರ ದಬ್ಬಾಳಿಗೆ ವಿರುದ್ಧ ರೈತರು ಭಾರೀ ಆಕ್ರೋಶವನ್ನ ವ್ಯಕ್ತಪಡಿಸಿದ್ದಾರೆ. 

Bitcoin Scam| ಶ್ರೀಕಿ ಜತೆ ಕಾಂಗ್ರೆಸ್‌ ನಾಯಕರ ಮಕ್ಕಳ ನಂಟು, ಡಿಕೆಶಿ ಮೊದಲ ಪ್ರತಿಕ್ರಿಯೆ

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more