ಮಚ್ಚೆ-ಹಲಗಾ ಬೈಪಾಸ್‌ ರಸ್ತೆಗೆ ವಿರೋಧ: ಮಹಿಳೆಯರನ್ನು ಎಳೆದಾಡಿ, ಸೀರೆ ಹರಿದು ಹಾಕಿದ ಪೊಲೀಸರು

ಮಚ್ಚೆ-ಹಲಗಾ ಬೈಪಾಸ್‌ ರಸ್ತೆಗೆ ವಿರೋಧ: ಮಹಿಳೆಯರನ್ನು ಎಳೆದಾಡಿ, ಸೀರೆ ಹರಿದು ಹಾಕಿದ ಪೊಲೀಸರು

Published : Nov 11, 2021, 02:29 PM ISTUpdated : Nov 11, 2021, 02:32 PM IST

*  ಪೊಲೀಸರ ವಿರುದ್ಧ ರೈತರು, ಮಹಿಳೆಯರ ಆಕ್ರೋಶ 
*  ಮಹಿಳೆಯರ ಮೇಲೆ ಪೊಲೀಸರು ದಬ್ಬಾಳಿಕೆ?
*  ಪೊಲೀಸರ ದಬ್ಬಾಳಿಗೆ ವಿರುದ್ಧ ರೈತರಿಂದ ಭಾರೀ ಆಕ್ರೋಶ
 

ಬೆಳಗಾವಿ(ನ.11): ಮಚ್ಚೆ-ಹಲಗಾ ಬೈಪಾಸ್‌ ರಸ್ತೆ ಕಾಮಗಾರಿಗೆ ಭಾರೀ ವಿರೋಧ ವ್ಯಕ್ತವಾಗಿದೆ. ಹೌದು, ಈ ಕಾಮಗಾರಿಯನ್ನ ವಿರೋಧಿಸಿದ ರೈತರು ಮಚ್ಚೆ ಗ್ರಾಮದ ಬಳಿ ದೊಡ್ಡ ಪ್ರತಿಭಟನೆಯನ್ನೇ ನಡೆಸಿದ್ದಾರೆ. ಪೊಲೀಸರ ವಿರುದ್ಧ ರೈತರು, ಮಹಿಳೆಯರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೈತ ಮಹಿಳೆಯನ್ನ ಎಳೆದಾಡಿ ಸೀರೆಯನ್ನ ಹರಿದು ಹಾಕಿದ್ದಾರೆ ಪೊಲೀಸರು. ಮಹಿಳೆಯರ ಮೇಲೆ ಪೊಲೀಸರು ದಬ್ಬಾಳಿಕೆಯನ್ನ ಮಾಡಿದ್ರಾ ಎಂಬ ಪ್ರಶ್ನೆಗಳು ಇದೀಗ ಉದ್ಭವವಾಗಿವೆ. ಹಸುಗೂಸನ್ನ ಎತ್ತಿಕೊಂಡು ರೈತ ಮಹಿಳೆ ಕಣ್ಣೀರು ಹಾಕಿದ್ದಾರೆ. ಪೊಲೀಸರ ದಬ್ಬಾಳಿಗೆ ವಿರುದ್ಧ ರೈತರು ಭಾರೀ ಆಕ್ರೋಶವನ್ನ ವ್ಯಕ್ತಪಡಿಸಿದ್ದಾರೆ. 

Bitcoin Scam| ಶ್ರೀಕಿ ಜತೆ ಕಾಂಗ್ರೆಸ್‌ ನಾಯಕರ ಮಕ್ಕಳ ನಂಟು, ಡಿಕೆಶಿ ಮೊದಲ ಪ್ರತಿಕ್ರಿಯೆ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more