ಮಚ್ಚೆ-ಹಲಗಾ ಬೈಪಾಸ್‌ ರಸ್ತೆಗೆ ವಿರೋಧ: ಮಹಿಳೆಯರನ್ನು ಎಳೆದಾಡಿ, ಸೀರೆ ಹರಿದು ಹಾಕಿದ ಪೊಲೀಸರು

ಮಚ್ಚೆ-ಹಲಗಾ ಬೈಪಾಸ್‌ ರಸ್ತೆಗೆ ವಿರೋಧ: ಮಹಿಳೆಯರನ್ನು ಎಳೆದಾಡಿ, ಸೀರೆ ಹರಿದು ಹಾಕಿದ ಪೊಲೀಸರು

Suvarna News   | Asianet News
Published : Nov 11, 2021, 02:29 PM ISTUpdated : Nov 11, 2021, 02:32 PM IST

*  ಪೊಲೀಸರ ವಿರುದ್ಧ ರೈತರು, ಮಹಿಳೆಯರ ಆಕ್ರೋಶ 
*  ಮಹಿಳೆಯರ ಮೇಲೆ ಪೊಲೀಸರು ದಬ್ಬಾಳಿಕೆ?
*  ಪೊಲೀಸರ ದಬ್ಬಾಳಿಗೆ ವಿರುದ್ಧ ರೈತರಿಂದ ಭಾರೀ ಆಕ್ರೋಶ
 

ಬೆಳಗಾವಿ(ನ.11): ಮಚ್ಚೆ-ಹಲಗಾ ಬೈಪಾಸ್‌ ರಸ್ತೆ ಕಾಮಗಾರಿಗೆ ಭಾರೀ ವಿರೋಧ ವ್ಯಕ್ತವಾಗಿದೆ. ಹೌದು, ಈ ಕಾಮಗಾರಿಯನ್ನ ವಿರೋಧಿಸಿದ ರೈತರು ಮಚ್ಚೆ ಗ್ರಾಮದ ಬಳಿ ದೊಡ್ಡ ಪ್ರತಿಭಟನೆಯನ್ನೇ ನಡೆಸಿದ್ದಾರೆ. ಪೊಲೀಸರ ವಿರುದ್ಧ ರೈತರು, ಮಹಿಳೆಯರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೈತ ಮಹಿಳೆಯನ್ನ ಎಳೆದಾಡಿ ಸೀರೆಯನ್ನ ಹರಿದು ಹಾಕಿದ್ದಾರೆ ಪೊಲೀಸರು. ಮಹಿಳೆಯರ ಮೇಲೆ ಪೊಲೀಸರು ದಬ್ಬಾಳಿಕೆಯನ್ನ ಮಾಡಿದ್ರಾ ಎಂಬ ಪ್ರಶ್ನೆಗಳು ಇದೀಗ ಉದ್ಭವವಾಗಿವೆ. ಹಸುಗೂಸನ್ನ ಎತ್ತಿಕೊಂಡು ರೈತ ಮಹಿಳೆ ಕಣ್ಣೀರು ಹಾಕಿದ್ದಾರೆ. ಪೊಲೀಸರ ದಬ್ಬಾಳಿಗೆ ವಿರುದ್ಧ ರೈತರು ಭಾರೀ ಆಕ್ರೋಶವನ್ನ ವ್ಯಕ್ತಪಡಿಸಿದ್ದಾರೆ. 

Bitcoin Scam| ಶ್ರೀಕಿ ಜತೆ ಕಾಂಗ್ರೆಸ್‌ ನಾಯಕರ ಮಕ್ಕಳ ನಂಟು, ಡಿಕೆಶಿ ಮೊದಲ ಪ್ರತಿಕ್ರಿಯೆ

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more