ಸಂಕ್ರಾಂತಿ ಹಬ್ಬ: ಇಳಕಲ್ ಸೀರೆಯುಟ್ಟು ಹೆಂಗಳೆಯರಿಂದ ಸಖತ್‌ ಸ್ಟೆಪ್!

ಸಂಕ್ರಾಂತಿ ಹಬ್ಬ: ಇಳಕಲ್ ಸೀರೆಯುಟ್ಟು ಹೆಂಗಳೆಯರಿಂದ ಸಖತ್‌ ಸ್ಟೆಪ್!

Published : Jan 13, 2020, 02:42 PM IST

ಮುಧೋಳದ ಸಪ್ತಸ್ವರ ಸಂಗೀತ, ನೃತ್ಯ ,ಸಾಂಸ್ಕೃತಿಕ ಸಂಸ್ಥೆಯ ಆಯೋಜಿಸಿದ್ದ ಸುಗ್ಗಿ-ಹುಗ್ಗಿ ಸಂಕ್ರಾಂತಿ ಕಾರ್ಯಕ್ರಮ| ಸಾಂಪ್ರದಾಯಿಕ ಇಳಕಲ್ ಸೀರೆಯುಟ್ಟು ಸಖತ್‌ ಸ್ಟೆಪ್ ಹಾಕಿ ಸಂಭ್ರಮಪಟ್ಟ ಹೆಂಗಳೆಯರು| ಕಾರ್ಯಕ್ರಮದಲ್ಲಿ ಗಮನ ಸೆಳೆದಿದೆ ಯುವತಿಯರ ಬೈಕ್ ರೈಡಿಂಗ್|

ಬಾಗಲಕೋಟೆ(ಜ.13): ಜಿಲ್ಲೆಯ ಬೀಳಗಿ ತಾಲೂಕಿನ ಸುಕ್ಷೇತ್ರ ಚಿಕ್ಕಸಂಗಮದಲ್ಲಿ ಮುಧೋಳದ ಸಪ್ತಸ್ವರ ಸಂಗೀತ, ನೃತ್ಯ ,ಸಾಂಸ್ಕೃತಿಕ ಸಂಸ್ಥೆಯು ಸುಗ್ಗಿ-ಹುಗ್ಗಿ ಎಂಬ ಶಿರ್ಷೀಕೆಯಡಿ ಸಂಕ್ರಾಂತಿ ಕಾರ್ಯಕ್ರಮದಲ್ಲಿ ಹೆಂಗಳೆಯರು ಸಾಂಪ್ರದಾಯಿಕ ಇಳಕಲ್ ಸೀರೆಯುಟ್ಟು ಸಖತ್‌ ಸ್ಟೆಪ್ ಹಾಕಿ ಸಂಭ್ರಮಪಟ್ಟಿದ್ದಾರೆ. 

ನಾನಾ ತರಹದ ಅಡುಗೆ ಸಿದ್ಧಪಡಿಸಿಕೊಂಡು ಹೊಲಗಳಿಗೆ ಹೋಗಿ ಬೆಳೆದ ಪೈರಿಗೆ ಪೂಜೆ ಸಲ್ಲಿಸುವ ವಾಡಿಕೆಯಂತೆ  ಮೆರವಣಿಗೆಯಲ್ಲಿ ಕೃಷ್ಣಾ ಮತ್ತು ಘಟಪ್ರಭೆಯರ ಸಂಗಮ ಸ್ಥಳಕ್ಕೆ ತೆರಳಿ ಗಂಗೆಗೆ ಪೂಜೆ ಸಲ್ಲಿಸಿದ್ದಾರೆ. ಬಳಿಕ ದೇವಸ್ಥಾನಕ್ಕೆ ಆಗಮಿಸಿ ಚಿಕ್ಕಸಂಗಮನಾಥನಿಗೆ ಅಭಿಷೇಕ, ಪೂಜೆ ಸಲ್ಲಿಸಿದ ಬಳಿಕ ಮಹಿಳೆಯರೆಲ್ಲ ಭೋಜನ ಸವಿದಿದ್ದಾರೆ. ಈ ಕಾರ್ಯಕ್ರಮದಲ್ಲಿ ಯುವತಿಯರ ಬೈಕ್ ರೈಡಿಂಗ್ ಗಮನ ಸೆಳೆದಿದೆ. 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!