ಸಂಕ್ರಾಂತಿ ಹಬ್ಬ: ಇಳಕಲ್ ಸೀರೆಯುಟ್ಟು ಹೆಂಗಳೆಯರಿಂದ ಸಖತ್‌ ಸ್ಟೆಪ್!

ಸಂಕ್ರಾಂತಿ ಹಬ್ಬ: ಇಳಕಲ್ ಸೀರೆಯುಟ್ಟು ಹೆಂಗಳೆಯರಿಂದ ಸಖತ್‌ ಸ್ಟೆಪ್!

Suvarna News   | Asianet News
Published : Jan 13, 2020, 02:42 PM IST

ಮುಧೋಳದ ಸಪ್ತಸ್ವರ ಸಂಗೀತ, ನೃತ್ಯ ,ಸಾಂಸ್ಕೃತಿಕ ಸಂಸ್ಥೆಯ ಆಯೋಜಿಸಿದ್ದ ಸುಗ್ಗಿ-ಹುಗ್ಗಿ ಸಂಕ್ರಾಂತಿ ಕಾರ್ಯಕ್ರಮ| ಸಾಂಪ್ರದಾಯಿಕ ಇಳಕಲ್ ಸೀರೆಯುಟ್ಟು ಸಖತ್‌ ಸ್ಟೆಪ್ ಹಾಕಿ ಸಂಭ್ರಮಪಟ್ಟ ಹೆಂಗಳೆಯರು| ಕಾರ್ಯಕ್ರಮದಲ್ಲಿ ಗಮನ ಸೆಳೆದಿದೆ ಯುವತಿಯರ ಬೈಕ್ ರೈಡಿಂಗ್|

ಬಾಗಲಕೋಟೆ(ಜ.13): ಜಿಲ್ಲೆಯ ಬೀಳಗಿ ತಾಲೂಕಿನ ಸುಕ್ಷೇತ್ರ ಚಿಕ್ಕಸಂಗಮದಲ್ಲಿ ಮುಧೋಳದ ಸಪ್ತಸ್ವರ ಸಂಗೀತ, ನೃತ್ಯ ,ಸಾಂಸ್ಕೃತಿಕ ಸಂಸ್ಥೆಯು ಸುಗ್ಗಿ-ಹುಗ್ಗಿ ಎಂಬ ಶಿರ್ಷೀಕೆಯಡಿ ಸಂಕ್ರಾಂತಿ ಕಾರ್ಯಕ್ರಮದಲ್ಲಿ ಹೆಂಗಳೆಯರು ಸಾಂಪ್ರದಾಯಿಕ ಇಳಕಲ್ ಸೀರೆಯುಟ್ಟು ಸಖತ್‌ ಸ್ಟೆಪ್ ಹಾಕಿ ಸಂಭ್ರಮಪಟ್ಟಿದ್ದಾರೆ. 

ನಾನಾ ತರಹದ ಅಡುಗೆ ಸಿದ್ಧಪಡಿಸಿಕೊಂಡು ಹೊಲಗಳಿಗೆ ಹೋಗಿ ಬೆಳೆದ ಪೈರಿಗೆ ಪೂಜೆ ಸಲ್ಲಿಸುವ ವಾಡಿಕೆಯಂತೆ  ಮೆರವಣಿಗೆಯಲ್ಲಿ ಕೃಷ್ಣಾ ಮತ್ತು ಘಟಪ್ರಭೆಯರ ಸಂಗಮ ಸ್ಥಳಕ್ಕೆ ತೆರಳಿ ಗಂಗೆಗೆ ಪೂಜೆ ಸಲ್ಲಿಸಿದ್ದಾರೆ. ಬಳಿಕ ದೇವಸ್ಥಾನಕ್ಕೆ ಆಗಮಿಸಿ ಚಿಕ್ಕಸಂಗಮನಾಥನಿಗೆ ಅಭಿಷೇಕ, ಪೂಜೆ ಸಲ್ಲಿಸಿದ ಬಳಿಕ ಮಹಿಳೆಯರೆಲ್ಲ ಭೋಜನ ಸವಿದಿದ್ದಾರೆ. ಈ ಕಾರ್ಯಕ್ರಮದಲ್ಲಿ ಯುವತಿಯರ ಬೈಕ್ ರೈಡಿಂಗ್ ಗಮನ ಸೆಳೆದಿದೆ. 

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ