ಸಂಕ್ರಾಂತಿ ಹಬ್ಬ: ಇಳಕಲ್ ಸೀರೆಯುಟ್ಟು ಹೆಂಗಳೆಯರಿಂದ ಸಖತ್‌ ಸ್ಟೆಪ್!

ಸಂಕ್ರಾಂತಿ ಹಬ್ಬ: ಇಳಕಲ್ ಸೀರೆಯುಟ್ಟು ಹೆಂಗಳೆಯರಿಂದ ಸಖತ್‌ ಸ್ಟೆಪ್!

Suvarna News   | Asianet News
Published : Jan 13, 2020, 02:42 PM IST

ಮುಧೋಳದ ಸಪ್ತಸ್ವರ ಸಂಗೀತ, ನೃತ್ಯ ,ಸಾಂಸ್ಕೃತಿಕ ಸಂಸ್ಥೆಯ ಆಯೋಜಿಸಿದ್ದ ಸುಗ್ಗಿ-ಹುಗ್ಗಿ ಸಂಕ್ರಾಂತಿ ಕಾರ್ಯಕ್ರಮ| ಸಾಂಪ್ರದಾಯಿಕ ಇಳಕಲ್ ಸೀರೆಯುಟ್ಟು ಸಖತ್‌ ಸ್ಟೆಪ್ ಹಾಕಿ ಸಂಭ್ರಮಪಟ್ಟ ಹೆಂಗಳೆಯರು| ಕಾರ್ಯಕ್ರಮದಲ್ಲಿ ಗಮನ ಸೆಳೆದಿದೆ ಯುವತಿಯರ ಬೈಕ್ ರೈಡಿಂಗ್|

ಬಾಗಲಕೋಟೆ(ಜ.13): ಜಿಲ್ಲೆಯ ಬೀಳಗಿ ತಾಲೂಕಿನ ಸುಕ್ಷೇತ್ರ ಚಿಕ್ಕಸಂಗಮದಲ್ಲಿ ಮುಧೋಳದ ಸಪ್ತಸ್ವರ ಸಂಗೀತ, ನೃತ್ಯ ,ಸಾಂಸ್ಕೃತಿಕ ಸಂಸ್ಥೆಯು ಸುಗ್ಗಿ-ಹುಗ್ಗಿ ಎಂಬ ಶಿರ್ಷೀಕೆಯಡಿ ಸಂಕ್ರಾಂತಿ ಕಾರ್ಯಕ್ರಮದಲ್ಲಿ ಹೆಂಗಳೆಯರು ಸಾಂಪ್ರದಾಯಿಕ ಇಳಕಲ್ ಸೀರೆಯುಟ್ಟು ಸಖತ್‌ ಸ್ಟೆಪ್ ಹಾಕಿ ಸಂಭ್ರಮಪಟ್ಟಿದ್ದಾರೆ. 

ನಾನಾ ತರಹದ ಅಡುಗೆ ಸಿದ್ಧಪಡಿಸಿಕೊಂಡು ಹೊಲಗಳಿಗೆ ಹೋಗಿ ಬೆಳೆದ ಪೈರಿಗೆ ಪೂಜೆ ಸಲ್ಲಿಸುವ ವಾಡಿಕೆಯಂತೆ  ಮೆರವಣಿಗೆಯಲ್ಲಿ ಕೃಷ್ಣಾ ಮತ್ತು ಘಟಪ್ರಭೆಯರ ಸಂಗಮ ಸ್ಥಳಕ್ಕೆ ತೆರಳಿ ಗಂಗೆಗೆ ಪೂಜೆ ಸಲ್ಲಿಸಿದ್ದಾರೆ. ಬಳಿಕ ದೇವಸ್ಥಾನಕ್ಕೆ ಆಗಮಿಸಿ ಚಿಕ್ಕಸಂಗಮನಾಥನಿಗೆ ಅಭಿಷೇಕ, ಪೂಜೆ ಸಲ್ಲಿಸಿದ ಬಳಿಕ ಮಹಿಳೆಯರೆಲ್ಲ ಭೋಜನ ಸವಿದಿದ್ದಾರೆ. ಈ ಕಾರ್ಯಕ್ರಮದಲ್ಲಿ ಯುವತಿಯರ ಬೈಕ್ ರೈಡಿಂಗ್ ಗಮನ ಸೆಳೆದಿದೆ. 

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!