ಸಂಕ್ರಾಂತಿ ಹಬ್ಬ: ಇಳಕಲ್ ಸೀರೆಯುಟ್ಟು ಹೆಂಗಳೆಯರಿಂದ ಸಖತ್‌ ಸ್ಟೆಪ್!

ಸಂಕ್ರಾಂತಿ ಹಬ್ಬ: ಇಳಕಲ್ ಸೀರೆಯುಟ್ಟು ಹೆಂಗಳೆಯರಿಂದ ಸಖತ್‌ ಸ್ಟೆಪ್!

Suvarna News   | Asianet News
Published : Jan 13, 2020, 02:42 PM IST

ಮುಧೋಳದ ಸಪ್ತಸ್ವರ ಸಂಗೀತ, ನೃತ್ಯ ,ಸಾಂಸ್ಕೃತಿಕ ಸಂಸ್ಥೆಯ ಆಯೋಜಿಸಿದ್ದ ಸುಗ್ಗಿ-ಹುಗ್ಗಿ ಸಂಕ್ರಾಂತಿ ಕಾರ್ಯಕ್ರಮ| ಸಾಂಪ್ರದಾಯಿಕ ಇಳಕಲ್ ಸೀರೆಯುಟ್ಟು ಸಖತ್‌ ಸ್ಟೆಪ್ ಹಾಕಿ ಸಂಭ್ರಮಪಟ್ಟ ಹೆಂಗಳೆಯರು| ಕಾರ್ಯಕ್ರಮದಲ್ಲಿ ಗಮನ ಸೆಳೆದಿದೆ ಯುವತಿಯರ ಬೈಕ್ ರೈಡಿಂಗ್|

ಬಾಗಲಕೋಟೆ(ಜ.13): ಜಿಲ್ಲೆಯ ಬೀಳಗಿ ತಾಲೂಕಿನ ಸುಕ್ಷೇತ್ರ ಚಿಕ್ಕಸಂಗಮದಲ್ಲಿ ಮುಧೋಳದ ಸಪ್ತಸ್ವರ ಸಂಗೀತ, ನೃತ್ಯ ,ಸಾಂಸ್ಕೃತಿಕ ಸಂಸ್ಥೆಯು ಸುಗ್ಗಿ-ಹುಗ್ಗಿ ಎಂಬ ಶಿರ್ಷೀಕೆಯಡಿ ಸಂಕ್ರಾಂತಿ ಕಾರ್ಯಕ್ರಮದಲ್ಲಿ ಹೆಂಗಳೆಯರು ಸಾಂಪ್ರದಾಯಿಕ ಇಳಕಲ್ ಸೀರೆಯುಟ್ಟು ಸಖತ್‌ ಸ್ಟೆಪ್ ಹಾಕಿ ಸಂಭ್ರಮಪಟ್ಟಿದ್ದಾರೆ. 

ನಾನಾ ತರಹದ ಅಡುಗೆ ಸಿದ್ಧಪಡಿಸಿಕೊಂಡು ಹೊಲಗಳಿಗೆ ಹೋಗಿ ಬೆಳೆದ ಪೈರಿಗೆ ಪೂಜೆ ಸಲ್ಲಿಸುವ ವಾಡಿಕೆಯಂತೆ  ಮೆರವಣಿಗೆಯಲ್ಲಿ ಕೃಷ್ಣಾ ಮತ್ತು ಘಟಪ್ರಭೆಯರ ಸಂಗಮ ಸ್ಥಳಕ್ಕೆ ತೆರಳಿ ಗಂಗೆಗೆ ಪೂಜೆ ಸಲ್ಲಿಸಿದ್ದಾರೆ. ಬಳಿಕ ದೇವಸ್ಥಾನಕ್ಕೆ ಆಗಮಿಸಿ ಚಿಕ್ಕಸಂಗಮನಾಥನಿಗೆ ಅಭಿಷೇಕ, ಪೂಜೆ ಸಲ್ಲಿಸಿದ ಬಳಿಕ ಮಹಿಳೆಯರೆಲ್ಲ ಭೋಜನ ಸವಿದಿದ್ದಾರೆ. ಈ ಕಾರ್ಯಕ್ರಮದಲ್ಲಿ ಯುವತಿಯರ ಬೈಕ್ ರೈಡಿಂಗ್ ಗಮನ ಸೆಳೆದಿದೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!