ಸಂಕ್ರಾಂತಿ ಹಬ್ಬ: ಇಳಕಲ್ ಸೀರೆಯುಟ್ಟು ಹೆಂಗಳೆಯರಿಂದ ಸಖತ್‌ ಸ್ಟೆಪ್!

ಸಂಕ್ರಾಂತಿ ಹಬ್ಬ: ಇಳಕಲ್ ಸೀರೆಯುಟ್ಟು ಹೆಂಗಳೆಯರಿಂದ ಸಖತ್‌ ಸ್ಟೆಪ್!

Suvarna News   | Asianet News
Published : Jan 13, 2020, 02:42 PM IST

ಮುಧೋಳದ ಸಪ್ತಸ್ವರ ಸಂಗೀತ, ನೃತ್ಯ ,ಸಾಂಸ್ಕೃತಿಕ ಸಂಸ್ಥೆಯ ಆಯೋಜಿಸಿದ್ದ ಸುಗ್ಗಿ-ಹುಗ್ಗಿ ಸಂಕ್ರಾಂತಿ ಕಾರ್ಯಕ್ರಮ| ಸಾಂಪ್ರದಾಯಿಕ ಇಳಕಲ್ ಸೀರೆಯುಟ್ಟು ಸಖತ್‌ ಸ್ಟೆಪ್ ಹಾಕಿ ಸಂಭ್ರಮಪಟ್ಟ ಹೆಂಗಳೆಯರು| ಕಾರ್ಯಕ್ರಮದಲ್ಲಿ ಗಮನ ಸೆಳೆದಿದೆ ಯುವತಿಯರ ಬೈಕ್ ರೈಡಿಂಗ್|

ಬಾಗಲಕೋಟೆ(ಜ.13): ಜಿಲ್ಲೆಯ ಬೀಳಗಿ ತಾಲೂಕಿನ ಸುಕ್ಷೇತ್ರ ಚಿಕ್ಕಸಂಗಮದಲ್ಲಿ ಮುಧೋಳದ ಸಪ್ತಸ್ವರ ಸಂಗೀತ, ನೃತ್ಯ ,ಸಾಂಸ್ಕೃತಿಕ ಸಂಸ್ಥೆಯು ಸುಗ್ಗಿ-ಹುಗ್ಗಿ ಎಂಬ ಶಿರ್ಷೀಕೆಯಡಿ ಸಂಕ್ರಾಂತಿ ಕಾರ್ಯಕ್ರಮದಲ್ಲಿ ಹೆಂಗಳೆಯರು ಸಾಂಪ್ರದಾಯಿಕ ಇಳಕಲ್ ಸೀರೆಯುಟ್ಟು ಸಖತ್‌ ಸ್ಟೆಪ್ ಹಾಕಿ ಸಂಭ್ರಮಪಟ್ಟಿದ್ದಾರೆ. 

ನಾನಾ ತರಹದ ಅಡುಗೆ ಸಿದ್ಧಪಡಿಸಿಕೊಂಡು ಹೊಲಗಳಿಗೆ ಹೋಗಿ ಬೆಳೆದ ಪೈರಿಗೆ ಪೂಜೆ ಸಲ್ಲಿಸುವ ವಾಡಿಕೆಯಂತೆ  ಮೆರವಣಿಗೆಯಲ್ಲಿ ಕೃಷ್ಣಾ ಮತ್ತು ಘಟಪ್ರಭೆಯರ ಸಂಗಮ ಸ್ಥಳಕ್ಕೆ ತೆರಳಿ ಗಂಗೆಗೆ ಪೂಜೆ ಸಲ್ಲಿಸಿದ್ದಾರೆ. ಬಳಿಕ ದೇವಸ್ಥಾನಕ್ಕೆ ಆಗಮಿಸಿ ಚಿಕ್ಕಸಂಗಮನಾಥನಿಗೆ ಅಭಿಷೇಕ, ಪೂಜೆ ಸಲ್ಲಿಸಿದ ಬಳಿಕ ಮಹಿಳೆಯರೆಲ್ಲ ಭೋಜನ ಸವಿದಿದ್ದಾರೆ. ಈ ಕಾರ್ಯಕ್ರಮದಲ್ಲಿ ಯುವತಿಯರ ಬೈಕ್ ರೈಡಿಂಗ್ ಗಮನ ಸೆಳೆದಿದೆ. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?