ಸಂಕ್ರಾಂತಿ ಹಬ್ಬ: ಇಳಕಲ್ ಸೀರೆಯುಟ್ಟು ಹೆಂಗಳೆಯರಿಂದ ಸಖತ್‌ ಸ್ಟೆಪ್!

ಸಂಕ್ರಾಂತಿ ಹಬ್ಬ: ಇಳಕಲ್ ಸೀರೆಯುಟ್ಟು ಹೆಂಗಳೆಯರಿಂದ ಸಖತ್‌ ಸ್ಟೆಪ್!

Suvarna News   | Asianet News
Published : Jan 13, 2020, 02:42 PM IST

ಮುಧೋಳದ ಸಪ್ತಸ್ವರ ಸಂಗೀತ, ನೃತ್ಯ ,ಸಾಂಸ್ಕೃತಿಕ ಸಂಸ್ಥೆಯ ಆಯೋಜಿಸಿದ್ದ ಸುಗ್ಗಿ-ಹುಗ್ಗಿ ಸಂಕ್ರಾಂತಿ ಕಾರ್ಯಕ್ರಮ| ಸಾಂಪ್ರದಾಯಿಕ ಇಳಕಲ್ ಸೀರೆಯುಟ್ಟು ಸಖತ್‌ ಸ್ಟೆಪ್ ಹಾಕಿ ಸಂಭ್ರಮಪಟ್ಟ ಹೆಂಗಳೆಯರು| ಕಾರ್ಯಕ್ರಮದಲ್ಲಿ ಗಮನ ಸೆಳೆದಿದೆ ಯುವತಿಯರ ಬೈಕ್ ರೈಡಿಂಗ್|

ಬಾಗಲಕೋಟೆ(ಜ.13): ಜಿಲ್ಲೆಯ ಬೀಳಗಿ ತಾಲೂಕಿನ ಸುಕ್ಷೇತ್ರ ಚಿಕ್ಕಸಂಗಮದಲ್ಲಿ ಮುಧೋಳದ ಸಪ್ತಸ್ವರ ಸಂಗೀತ, ನೃತ್ಯ ,ಸಾಂಸ್ಕೃತಿಕ ಸಂಸ್ಥೆಯು ಸುಗ್ಗಿ-ಹುಗ್ಗಿ ಎಂಬ ಶಿರ್ಷೀಕೆಯಡಿ ಸಂಕ್ರಾಂತಿ ಕಾರ್ಯಕ್ರಮದಲ್ಲಿ ಹೆಂಗಳೆಯರು ಸಾಂಪ್ರದಾಯಿಕ ಇಳಕಲ್ ಸೀರೆಯುಟ್ಟು ಸಖತ್‌ ಸ್ಟೆಪ್ ಹಾಕಿ ಸಂಭ್ರಮಪಟ್ಟಿದ್ದಾರೆ. 

ನಾನಾ ತರಹದ ಅಡುಗೆ ಸಿದ್ಧಪಡಿಸಿಕೊಂಡು ಹೊಲಗಳಿಗೆ ಹೋಗಿ ಬೆಳೆದ ಪೈರಿಗೆ ಪೂಜೆ ಸಲ್ಲಿಸುವ ವಾಡಿಕೆಯಂತೆ  ಮೆರವಣಿಗೆಯಲ್ಲಿ ಕೃಷ್ಣಾ ಮತ್ತು ಘಟಪ್ರಭೆಯರ ಸಂಗಮ ಸ್ಥಳಕ್ಕೆ ತೆರಳಿ ಗಂಗೆಗೆ ಪೂಜೆ ಸಲ್ಲಿಸಿದ್ದಾರೆ. ಬಳಿಕ ದೇವಸ್ಥಾನಕ್ಕೆ ಆಗಮಿಸಿ ಚಿಕ್ಕಸಂಗಮನಾಥನಿಗೆ ಅಭಿಷೇಕ, ಪೂಜೆ ಸಲ್ಲಿಸಿದ ಬಳಿಕ ಮಹಿಳೆಯರೆಲ್ಲ ಭೋಜನ ಸವಿದಿದ್ದಾರೆ. ಈ ಕಾರ್ಯಕ್ರಮದಲ್ಲಿ ಯುವತಿಯರ ಬೈಕ್ ರೈಡಿಂಗ್ ಗಮನ ಸೆಳೆದಿದೆ. 

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್