Jun 15, 2021, 4:16 PM IST
ಮಂಡ್ಯ (ಜೂ.15): ಮಂಡ್ಯದಲ್ಲಿ ಕಾಂಗ್ರೆಸ್ ಮುಖಂಡರೋರ್ವರ ಫುಡ್ ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ಕುರ್ಚಿಗಾಗಿ ತಳ್ಳಾಟ, ನೂಕಾಟ ನಡೆದಿದೆ.
ಮಂಡ್ಯ ಸೋಂಕು ಮುಕ್ತ ಮಾಡಲು ಜಿಲ್ಲಾಡಳಿತದಿಂದ ಮಾಸ್ಟರ್ ಪ್ಲಾನ್
ಸ್ವತಃ ಕೊರೋನಾ ವಾಯಿಯರ್ಗಳೇ ಮುಂದಿನ ಸಾಲಿನಲ್ಲಿ ಕುಳಿತುಕೊಳ್ಳುವ ಸಲುವಾಗಿ ಕುರ್ಚಿಗಾಗಿ ತಳ್ಳಾಡಿಕೊಂಡಿದ್ದಾರೆ.