ಬೆಳಗಾವಿ: ವೈನ್‌ ಶಾಪ್‌ ಮಾಲೀಕನ‌ ಬೆವರಿಳಿಸಿ, ಅಂಗಡಿ ಬಂದ್‌ ಮಾಡಿಸಿದ ನಾರಿಮಣಿಯರು..!

ಬೆಳಗಾವಿ: ವೈನ್‌ ಶಾಪ್‌ ಮಾಲೀಕನ‌ ಬೆವರಿಳಿಸಿ, ಅಂಗಡಿ ಬಂದ್‌ ಮಾಡಿಸಿದ ನಾರಿಮಣಿಯರು..!

Published : Jun 26, 2023, 03:10 PM IST

ಬೆಳ್ಳಂಬೆಳಗ್ಗೆ ವೈನ್ಸ್ ಮಾಲೀಕನ‌ ಬೆವರನ್ನು ನಾರಿಮಣಿಯರು ಇಳಿಸಿದ್ದಾರೆ. ಅಲ್ಲದೇ ಊರ ಮದ್ಯದಲ್ಲಿದ್ದ ವೈನ್ಸ್‌ಗೆ ಬೀಗವನ್ನು ಮಹಿಳೆಯರು ಜಡಿದಿದ್ದಾರೆ. 
 

ಚಿಕ್ಕೋಡಿ: ಊರ ಮದ್ಯದಲ್ಲಿದ್ದ ವೈನ್ಸ್‌ ಶಾಪ್‌ಗೆ ಮಹಿಳೆಯರು ಬೀಗ ಜಡಿದಿದ್ದಾರೆ. ಬೆಳ್ಳಂಬೆಳಗ್ಗೆ ವೈನ್ಸ್ ಮಾಲೀಕನ‌ ಬೆವರಿಳಿಸಿ ನಾರಿಮಣಿಯರು ಶಾಪ್‌ಗೆ ಬೀಗ ಹಾಕಿದ್ದಾರೆ. ಈ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ‌ ನಂದಿಕುರಳಿ ಗ್ರಾಮದಲ್ಲಿ  ನಡೆದಿದೆ. ಗ್ರಾಮದ ಮಧ್ಯದಲ್ಲಿರೋ ಶ್ರೀ ಲಕ್ಷ್ಮಿ ವೈನ್ಸ್‌ ವಿರುದ್ಧ ಮಹಿಳೆಯರು ಆಕ್ರೋಶವನ್ನು ಹೊರಹಾಕಿದ್ದಾರೆ. ಮದ್ಯಪಾನ ಮಾಡಿ ಕಾಲೇಜು ವಿದ್ಯಾರ್ಥಿನಿಯರಿಗೆ ಹಾಗೂ ಮಹಿಳೆಯರಿಗೆ ಕುಡುಕರು ಚುಡಾಯಿಸುತ್ತಿದ್ದಾರೆ ಎಂದು ಮಹಿಳೆಯರು ಆರೋಪಿಸಿದ್ದಾರೆ. ಅಲ್ಲದೇ ಕಂಠಪೂರ್ತಿ ಕುಡಿದು ಬಸ್ ನಿಲ್ದಾಣದ ಬಳಿ ದಾಂಧಲೆ ಮಾಡ್ತಾರೆ ಎಂದು ಹೇಳಲಾಗ್ತಿದೆ. ನಮ್ಮ ಗಂಡದಿರು ಬೆಳಂಬೆಳಗ್ಗೆ ಕುಡಿದು ಕೆಲಸಕ್ಕೂ ಹೋಗದೇ , ನಮ್ಮ ಹೊಟ್ಟೆಗೆ ತಣ್ಣೀರು ಬಟ್ಟೆನೇ ಗತಿಯಾಗಿದೆ.ಅಷ್ಟೇ ಅಲ್ಲದೇ ಶ್ರೀ ಲಕ್ಷ್ಮೀ ವೈನ್ಸ್‌ನ ಕೂದಲಳತೆ ದೂರದಲ್ಲಿಯೇ ಸರ್ಕಾರಿ ಶಾಲೆ ಇದೆ. ಸ್ಥಳಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಭೇಟಿ ನೀಡಿದ್ದಾರೆ.

ಇದನ್ನೂ ವೀಕ್ಷಿಸಿ: ಕಾಂಗ್ರೆಸ್‌ ಗಾಳಿ ನಮ್ಮ ಮೇಲೂ ಬಿದ್ದಿದೆ, ಹಾಗಾಗಿ ಬಿಜೆಪಿಯಲ್ಲಿ ಶಿಸ್ತು ಕಡಿಮೆಯಾಗಿದೆ: ಈಶ್ವರಪ್ಪ

24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
Read more