ಬೆಳಗಾವಿ: ವೈನ್‌ ಶಾಪ್‌ ಮಾಲೀಕನ‌ ಬೆವರಿಳಿಸಿ, ಅಂಗಡಿ ಬಂದ್‌ ಮಾಡಿಸಿದ ನಾರಿಮಣಿಯರು..!

ಬೆಳಗಾವಿ: ವೈನ್‌ ಶಾಪ್‌ ಮಾಲೀಕನ‌ ಬೆವರಿಳಿಸಿ, ಅಂಗಡಿ ಬಂದ್‌ ಮಾಡಿಸಿದ ನಾರಿಮಣಿಯರು..!

Published : Jun 26, 2023, 03:10 PM IST

ಬೆಳ್ಳಂಬೆಳಗ್ಗೆ ವೈನ್ಸ್ ಮಾಲೀಕನ‌ ಬೆವರನ್ನು ನಾರಿಮಣಿಯರು ಇಳಿಸಿದ್ದಾರೆ. ಅಲ್ಲದೇ ಊರ ಮದ್ಯದಲ್ಲಿದ್ದ ವೈನ್ಸ್‌ಗೆ ಬೀಗವನ್ನು ಮಹಿಳೆಯರು ಜಡಿದಿದ್ದಾರೆ. 
 

ಚಿಕ್ಕೋಡಿ: ಊರ ಮದ್ಯದಲ್ಲಿದ್ದ ವೈನ್ಸ್‌ ಶಾಪ್‌ಗೆ ಮಹಿಳೆಯರು ಬೀಗ ಜಡಿದಿದ್ದಾರೆ. ಬೆಳ್ಳಂಬೆಳಗ್ಗೆ ವೈನ್ಸ್ ಮಾಲೀಕನ‌ ಬೆವರಿಳಿಸಿ ನಾರಿಮಣಿಯರು ಶಾಪ್‌ಗೆ ಬೀಗ ಹಾಕಿದ್ದಾರೆ. ಈ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ‌ ನಂದಿಕುರಳಿ ಗ್ರಾಮದಲ್ಲಿ  ನಡೆದಿದೆ. ಗ್ರಾಮದ ಮಧ್ಯದಲ್ಲಿರೋ ಶ್ರೀ ಲಕ್ಷ್ಮಿ ವೈನ್ಸ್‌ ವಿರುದ್ಧ ಮಹಿಳೆಯರು ಆಕ್ರೋಶವನ್ನು ಹೊರಹಾಕಿದ್ದಾರೆ. ಮದ್ಯಪಾನ ಮಾಡಿ ಕಾಲೇಜು ವಿದ್ಯಾರ್ಥಿನಿಯರಿಗೆ ಹಾಗೂ ಮಹಿಳೆಯರಿಗೆ ಕುಡುಕರು ಚುಡಾಯಿಸುತ್ತಿದ್ದಾರೆ ಎಂದು ಮಹಿಳೆಯರು ಆರೋಪಿಸಿದ್ದಾರೆ. ಅಲ್ಲದೇ ಕಂಠಪೂರ್ತಿ ಕುಡಿದು ಬಸ್ ನಿಲ್ದಾಣದ ಬಳಿ ದಾಂಧಲೆ ಮಾಡ್ತಾರೆ ಎಂದು ಹೇಳಲಾಗ್ತಿದೆ. ನಮ್ಮ ಗಂಡದಿರು ಬೆಳಂಬೆಳಗ್ಗೆ ಕುಡಿದು ಕೆಲಸಕ್ಕೂ ಹೋಗದೇ , ನಮ್ಮ ಹೊಟ್ಟೆಗೆ ತಣ್ಣೀರು ಬಟ್ಟೆನೇ ಗತಿಯಾಗಿದೆ.ಅಷ್ಟೇ ಅಲ್ಲದೇ ಶ್ರೀ ಲಕ್ಷ್ಮೀ ವೈನ್ಸ್‌ನ ಕೂದಲಳತೆ ದೂರದಲ್ಲಿಯೇ ಸರ್ಕಾರಿ ಶಾಲೆ ಇದೆ. ಸ್ಥಳಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಭೇಟಿ ನೀಡಿದ್ದಾರೆ.

ಇದನ್ನೂ ವೀಕ್ಷಿಸಿ: ಕಾಂಗ್ರೆಸ್‌ ಗಾಳಿ ನಮ್ಮ ಮೇಲೂ ಬಿದ್ದಿದೆ, ಹಾಗಾಗಿ ಬಿಜೆಪಿಯಲ್ಲಿ ಶಿಸ್ತು ಕಡಿಮೆಯಾಗಿದೆ: ಈಶ್ವರಪ್ಪ

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more