ಕೊರೋನಾ ಅಟ್ಟಹಾಸ: ಸೀಲ್‌ಡೌನ್‌ಗೆ ಪಾದರಾಯನಪುರದ ಜನ ಡೋಂಟ್‌ಕೇರ್‌

ಕೊರೋನಾ ಅಟ್ಟಹಾಸ: ಸೀಲ್‌ಡೌನ್‌ಗೆ ಪಾದರಾಯನಪುರದ ಜನ ಡೋಂಟ್‌ಕೇರ್‌

Suvarna News   | Asianet News
Published : May 11, 2020, 03:47 PM IST

ಸೀಲ್‌ಡೌನ್‌ಗೆ ತಲೆಕೆಡಿಸಿಕೊಳ್ಳದ ಪಾದರಾಯನಪುರದ ಜನರು|ಪೊಲೀಸರ ಮಾತಿಗೆ ಇಲ್ಲಿನ ಮಂದಿ ಬೆಲೆ ಕೊಡುತ್ತಿಲ್ಲ| ಬುದ್ದಿ ಮಾತು ಹೇಳಿದ ಪೊಲೀಸರ ಜೊತೆಗೆ ವಾಗ್ವಾದಕ್ಕಿಳಿದ ಜನರು|

ಬೆಂಗಳೂರು(ಮೇ.11):ಸೀಲ್‌ಡೌನ್‌ಗೆ ನಗರದ ಪಾದರಾಯನಪುರದ ಜನರು ತಲೆಕೆಡಿಸಿಕೊಳ್ಳುತ್ತಿಲ್ಲ. ಹೌದು, ಪೊಲೀಸರ ಮಾತಿಗೆ ಇಲ್ಲಿನ ಮಂದಿ ಬೆಲೆ ಕೊಡುತ್ತಿಲ್ಲ. ಬುದ್ದಿ ಮಾತು ಹೇಳಿದ ಪೊಲೀಸರ ಜೊತೆಗೆ ಜನರು ವಾಗ್ವಾದಕ್ಕಿಳಿದ ಘಟನೆ ಇಂದು(ಸೋಮವಾರ) ನಡೆದಿದೆ. 

ಮತ್ತೊಬ್ಬ ಗರ್ಭಿಣಿಗೆ ಹೆರಿಗೆ ಬಳಿಕ ಕೊರೋನಾ ಪತ್ತೆ: ಆತಂಕದಲ್ಲಿ ಆಸ್ಪತ್ರೆ ಸಿಬ್ಬಂದಿ..!

ಪಾದರಾಯನಪುರದಲ್ಲಿ ಸೀಲ್‌ಡೌನ್‌ ಇದ್ರೂ ಕೂಡ ಜನರು ಮಾತ್ರ ಎಂದಿನಂತೆ ತಿರುಗಾಡುತ್ತಿದ್ದಾರೆ. ಹೀಗಾಗಿ ಜನರಿಗೆ ಬುದ್ದಿ ಹೇಳಲು ಹೋದ ಪೊಲೀಸರ ಜೊತೆಗೆ ಮಾತಿಗೆ ಮಾತು ಬೆಳೆಸಿದ್ದಾರೆ. 
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?