ಕೊರೋನಾ ಅಟ್ಟಹಾಸ: ಸೀಲ್‌ಡೌನ್‌ಗೆ ಪಾದರಾಯನಪುರದ ಜನ ಡೋಂಟ್‌ಕೇರ್‌

ಕೊರೋನಾ ಅಟ್ಟಹಾಸ: ಸೀಲ್‌ಡೌನ್‌ಗೆ ಪಾದರಾಯನಪುರದ ಜನ ಡೋಂಟ್‌ಕೇರ್‌

Suvarna News   | Asianet News
Published : May 11, 2020, 03:47 PM IST

ಸೀಲ್‌ಡೌನ್‌ಗೆ ತಲೆಕೆಡಿಸಿಕೊಳ್ಳದ ಪಾದರಾಯನಪುರದ ಜನರು|ಪೊಲೀಸರ ಮಾತಿಗೆ ಇಲ್ಲಿನ ಮಂದಿ ಬೆಲೆ ಕೊಡುತ್ತಿಲ್ಲ| ಬುದ್ದಿ ಮಾತು ಹೇಳಿದ ಪೊಲೀಸರ ಜೊತೆಗೆ ವಾಗ್ವಾದಕ್ಕಿಳಿದ ಜನರು|

ಬೆಂಗಳೂರು(ಮೇ.11):ಸೀಲ್‌ಡೌನ್‌ಗೆ ನಗರದ ಪಾದರಾಯನಪುರದ ಜನರು ತಲೆಕೆಡಿಸಿಕೊಳ್ಳುತ್ತಿಲ್ಲ. ಹೌದು, ಪೊಲೀಸರ ಮಾತಿಗೆ ಇಲ್ಲಿನ ಮಂದಿ ಬೆಲೆ ಕೊಡುತ್ತಿಲ್ಲ. ಬುದ್ದಿ ಮಾತು ಹೇಳಿದ ಪೊಲೀಸರ ಜೊತೆಗೆ ಜನರು ವಾಗ್ವಾದಕ್ಕಿಳಿದ ಘಟನೆ ಇಂದು(ಸೋಮವಾರ) ನಡೆದಿದೆ. 

ಮತ್ತೊಬ್ಬ ಗರ್ಭಿಣಿಗೆ ಹೆರಿಗೆ ಬಳಿಕ ಕೊರೋನಾ ಪತ್ತೆ: ಆತಂಕದಲ್ಲಿ ಆಸ್ಪತ್ರೆ ಸಿಬ್ಬಂದಿ..!

ಪಾದರಾಯನಪುರದಲ್ಲಿ ಸೀಲ್‌ಡೌನ್‌ ಇದ್ರೂ ಕೂಡ ಜನರು ಮಾತ್ರ ಎಂದಿನಂತೆ ತಿರುಗಾಡುತ್ತಿದ್ದಾರೆ. ಹೀಗಾಗಿ ಜನರಿಗೆ ಬುದ್ದಿ ಹೇಳಲು ಹೋದ ಪೊಲೀಸರ ಜೊತೆಗೆ ಮಾತಿಗೆ ಮಾತು ಬೆಳೆಸಿದ್ದಾರೆ. 
 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!