ಕೊರೋನಾ ಅಟ್ಟಹಾಸ: ಸೀಲ್‌ಡೌನ್‌ಗೆ ಪಾದರಾಯನಪುರದ ಜನ ಡೋಂಟ್‌ಕೇರ್‌

ಕೊರೋನಾ ಅಟ್ಟಹಾಸ: ಸೀಲ್‌ಡೌನ್‌ಗೆ ಪಾದರಾಯನಪುರದ ಜನ ಡೋಂಟ್‌ಕೇರ್‌

Suvarna News   | Asianet News
Published : May 11, 2020, 03:47 PM IST

ಸೀಲ್‌ಡೌನ್‌ಗೆ ತಲೆಕೆಡಿಸಿಕೊಳ್ಳದ ಪಾದರಾಯನಪುರದ ಜನರು|ಪೊಲೀಸರ ಮಾತಿಗೆ ಇಲ್ಲಿನ ಮಂದಿ ಬೆಲೆ ಕೊಡುತ್ತಿಲ್ಲ| ಬುದ್ದಿ ಮಾತು ಹೇಳಿದ ಪೊಲೀಸರ ಜೊತೆಗೆ ವಾಗ್ವಾದಕ್ಕಿಳಿದ ಜನರು|

ಬೆಂಗಳೂರು(ಮೇ.11):ಸೀಲ್‌ಡೌನ್‌ಗೆ ನಗರದ ಪಾದರಾಯನಪುರದ ಜನರು ತಲೆಕೆಡಿಸಿಕೊಳ್ಳುತ್ತಿಲ್ಲ. ಹೌದು, ಪೊಲೀಸರ ಮಾತಿಗೆ ಇಲ್ಲಿನ ಮಂದಿ ಬೆಲೆ ಕೊಡುತ್ತಿಲ್ಲ. ಬುದ್ದಿ ಮಾತು ಹೇಳಿದ ಪೊಲೀಸರ ಜೊತೆಗೆ ಜನರು ವಾಗ್ವಾದಕ್ಕಿಳಿದ ಘಟನೆ ಇಂದು(ಸೋಮವಾರ) ನಡೆದಿದೆ. 

ಮತ್ತೊಬ್ಬ ಗರ್ಭಿಣಿಗೆ ಹೆರಿಗೆ ಬಳಿಕ ಕೊರೋನಾ ಪತ್ತೆ: ಆತಂಕದಲ್ಲಿ ಆಸ್ಪತ್ರೆ ಸಿಬ್ಬಂದಿ..!

ಪಾದರಾಯನಪುರದಲ್ಲಿ ಸೀಲ್‌ಡೌನ್‌ ಇದ್ರೂ ಕೂಡ ಜನರು ಮಾತ್ರ ಎಂದಿನಂತೆ ತಿರುಗಾಡುತ್ತಿದ್ದಾರೆ. ಹೀಗಾಗಿ ಜನರಿಗೆ ಬುದ್ದಿ ಹೇಳಲು ಹೋದ ಪೊಲೀಸರ ಜೊತೆಗೆ ಮಾತಿಗೆ ಮಾತು ಬೆಳೆಸಿದ್ದಾರೆ. 
 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!