ಕೊರೋನಾ ಅಟ್ಟಹಾಸ: ಸೀಲ್‌ಡೌನ್‌ಗೆ ಪಾದರಾಯನಪುರದ ಜನ ಡೋಂಟ್‌ಕೇರ್‌

ಕೊರೋನಾ ಅಟ್ಟಹಾಸ: ಸೀಲ್‌ಡೌನ್‌ಗೆ ಪಾದರಾಯನಪುರದ ಜನ ಡೋಂಟ್‌ಕೇರ್‌

Suvarna News   | Asianet News
Published : May 11, 2020, 03:47 PM IST

ಸೀಲ್‌ಡೌನ್‌ಗೆ ತಲೆಕೆಡಿಸಿಕೊಳ್ಳದ ಪಾದರಾಯನಪುರದ ಜನರು|ಪೊಲೀಸರ ಮಾತಿಗೆ ಇಲ್ಲಿನ ಮಂದಿ ಬೆಲೆ ಕೊಡುತ್ತಿಲ್ಲ| ಬುದ್ದಿ ಮಾತು ಹೇಳಿದ ಪೊಲೀಸರ ಜೊತೆಗೆ ವಾಗ್ವಾದಕ್ಕಿಳಿದ ಜನರು|

ಬೆಂಗಳೂರು(ಮೇ.11):ಸೀಲ್‌ಡೌನ್‌ಗೆ ನಗರದ ಪಾದರಾಯನಪುರದ ಜನರು ತಲೆಕೆಡಿಸಿಕೊಳ್ಳುತ್ತಿಲ್ಲ. ಹೌದು, ಪೊಲೀಸರ ಮಾತಿಗೆ ಇಲ್ಲಿನ ಮಂದಿ ಬೆಲೆ ಕೊಡುತ್ತಿಲ್ಲ. ಬುದ್ದಿ ಮಾತು ಹೇಳಿದ ಪೊಲೀಸರ ಜೊತೆಗೆ ಜನರು ವಾಗ್ವಾದಕ್ಕಿಳಿದ ಘಟನೆ ಇಂದು(ಸೋಮವಾರ) ನಡೆದಿದೆ. 

ಮತ್ತೊಬ್ಬ ಗರ್ಭಿಣಿಗೆ ಹೆರಿಗೆ ಬಳಿಕ ಕೊರೋನಾ ಪತ್ತೆ: ಆತಂಕದಲ್ಲಿ ಆಸ್ಪತ್ರೆ ಸಿಬ್ಬಂದಿ..!

ಪಾದರಾಯನಪುರದಲ್ಲಿ ಸೀಲ್‌ಡೌನ್‌ ಇದ್ರೂ ಕೂಡ ಜನರು ಮಾತ್ರ ಎಂದಿನಂತೆ ತಿರುಗಾಡುತ್ತಿದ್ದಾರೆ. ಹೀಗಾಗಿ ಜನರಿಗೆ ಬುದ್ದಿ ಹೇಳಲು ಹೋದ ಪೊಲೀಸರ ಜೊತೆಗೆ ಮಾತಿಗೆ ಮಾತು ಬೆಳೆಸಿದ್ದಾರೆ. 
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!