ರಂಗೋಲಿ ಚಿತ್ತಾರ ಬಿಡಿಸಿ ಮಹಿಳೆಯರ ಪ್ರತಿಭಟನೆ

ರಂಗೋಲಿ ಚಿತ್ತಾರ ಬಿಡಿಸಿ ಮಹಿಳೆಯರ ಪ್ರತಿಭಟನೆ

Published : Jan 02, 2020, 12:48 PM IST

ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ಎನ್‌ಆರ್‌ಸಿ ವಿರುದ್ಧ ಹಲವು ಕಡೆ ಪ್ರತಿಭಟನೆ ನಡೆಯುತ್ತಿದ್ದು, ಮೈಸೂರಿನಲ್ಲಿ ಮಹಿಳೆಯರು ವಿಶೇಷವಾಗಿ ಪ್ರತಿಭಟನೆ ನಡೆಸಿದ್ದಾರೆ. ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ ಮಹಿಳೆಯರು ಪ್ರತಿಭಟನೆ ರಂಗೋಲಿ ಬಿಡಿಸಿದ್ದಾರೆ. ಮೈಸೂರಿನಲ್ಲಿ ರಂಗೋಲಿ ಪ್ರತಿಭಟನೆ ನಡೆದಿದ್ದು, ನೆಲದ ಮೇಲೆ ಸುಂದರ ಚಿತ್ತಾರಗಳನ್ನು ಬಿಡಿಸಲಾಗಿದೆ.

ಮೈಸೂರು(ಜ.02): ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ಎನ್‌ಆರ್‌ಸಿ ವಿರುದ್ಧ ಹಲವು ಕಡೆ ಪ್ರತಿಭಟನೆ ನಡೆಯುತ್ತಿದ್ದು, ಮೈಸೂರಿನಲ್ಲಿ ಮಹಿಳೆಯರು ವಿಶೇಷವಾಗಿ ಪ್ರತಿಭಟನೆ ನಡೆಸಿದ್ದಾರೆ. ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ ಮಹಿಳೆಯರು ಪ್ರತಿಭಟನೆ ರಂಗೋಲಿ ಬಿಡಿಸಿದ್ದಾರೆ. ಮೈಸೂರಿನಲ್ಲಿ ರಂಗೋಲಿ ಪ್ರತಿಭಟನೆ ನಡೆದಿದ್ದು, ನೆಲದ ಮೇಲೆ ಸುಂದರ ಚಿತ್ತಾರಗಳನ್ನು ಬಿಡಿಸಲಾಗಿದೆ.

ಸ್ವಚ್ಛ ನಗರ : ಮೈಸೂರು, ಕಾರವಾರಕ್ಕೆ ಸ್ಥಾನ

ಸಿಎಎ ಮತ್ತು ಎನ್ಆರ್ಸಿ ವಿರುದ್ಧ ರಂಗೋಲಿ ಪ್ರತಿಭಟನೆ ನಡೆದಿದ್ದು ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್‌ ಪ್ರತಿಭಟನೆ ನಡೆಸಿದ್ದಾರೆ. ನಗರದ ಕೋಟೆ ಆಂಜನೇಯಸ್ವಾಮಿ ದೇವಾಲಯದ ಬಳಿ ಎನ್.ಆರ್.ಸಿ  ವಿರುದ್ಧ ರಂಗೋಲಿ ಬಿಡಿಸಿ ಆಕ್ರೋಶ ವ್ಯಕ್ತಪಡಿಸಲಾಗಿದೆ. ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ರಾಜ್ಯಾಧ್ಯಕ್ಷೆ ಪುಷ್ಪ ಅಮರ್ ನಾಥ್ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಮಹಿಳಾ ದೌರ್ಜನ್ಯ ಖಂಡಿಸಿ ಇಂದಿನಿಂದ ರಾಜ್ಯಾದ್ಯಂತ ನಡೆಯುವ ಪ್ರತಿಭಟನೆಗೆ ಮೈಸೂರಿನಲ್ಲಿ ಚಾಲನೆ ನೀಡಲಾಗಿದೆ.

21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!