ರಂಗೋಲಿ ಚಿತ್ತಾರ ಬಿಡಿಸಿ ಮಹಿಳೆಯರ ಪ್ರತಿಭಟನೆ

ರಂಗೋಲಿ ಚಿತ್ತಾರ ಬಿಡಿಸಿ ಮಹಿಳೆಯರ ಪ್ರತಿಭಟನೆ

Suvarna News   | Asianet News
Published : Jan 02, 2020, 12:48 PM IST

ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ಎನ್‌ಆರ್‌ಸಿ ವಿರುದ್ಧ ಹಲವು ಕಡೆ ಪ್ರತಿಭಟನೆ ನಡೆಯುತ್ತಿದ್ದು, ಮೈಸೂರಿನಲ್ಲಿ ಮಹಿಳೆಯರು ವಿಶೇಷವಾಗಿ ಪ್ರತಿಭಟನೆ ನಡೆಸಿದ್ದಾರೆ. ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ ಮಹಿಳೆಯರು ಪ್ರತಿಭಟನೆ ರಂಗೋಲಿ ಬಿಡಿಸಿದ್ದಾರೆ. ಮೈಸೂರಿನಲ್ಲಿ ರಂಗೋಲಿ ಪ್ರತಿಭಟನೆ ನಡೆದಿದ್ದು, ನೆಲದ ಮೇಲೆ ಸುಂದರ ಚಿತ್ತಾರಗಳನ್ನು ಬಿಡಿಸಲಾಗಿದೆ.

ಮೈಸೂರು(ಜ.02): ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ಎನ್‌ಆರ್‌ಸಿ ವಿರುದ್ಧ ಹಲವು ಕಡೆ ಪ್ರತಿಭಟನೆ ನಡೆಯುತ್ತಿದ್ದು, ಮೈಸೂರಿನಲ್ಲಿ ಮಹಿಳೆಯರು ವಿಶೇಷವಾಗಿ ಪ್ರತಿಭಟನೆ ನಡೆಸಿದ್ದಾರೆ. ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ ಮಹಿಳೆಯರು ಪ್ರತಿಭಟನೆ ರಂಗೋಲಿ ಬಿಡಿಸಿದ್ದಾರೆ. ಮೈಸೂರಿನಲ್ಲಿ ರಂಗೋಲಿ ಪ್ರತಿಭಟನೆ ನಡೆದಿದ್ದು, ನೆಲದ ಮೇಲೆ ಸುಂದರ ಚಿತ್ತಾರಗಳನ್ನು ಬಿಡಿಸಲಾಗಿದೆ.

ಸ್ವಚ್ಛ ನಗರ : ಮೈಸೂರು, ಕಾರವಾರಕ್ಕೆ ಸ್ಥಾನ

ಸಿಎಎ ಮತ್ತು ಎನ್ಆರ್ಸಿ ವಿರುದ್ಧ ರಂಗೋಲಿ ಪ್ರತಿಭಟನೆ ನಡೆದಿದ್ದು ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್‌ ಪ್ರತಿಭಟನೆ ನಡೆಸಿದ್ದಾರೆ. ನಗರದ ಕೋಟೆ ಆಂಜನೇಯಸ್ವಾಮಿ ದೇವಾಲಯದ ಬಳಿ ಎನ್.ಆರ್.ಸಿ  ವಿರುದ್ಧ ರಂಗೋಲಿ ಬಿಡಿಸಿ ಆಕ್ರೋಶ ವ್ಯಕ್ತಪಡಿಸಲಾಗಿದೆ. ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ರಾಜ್ಯಾಧ್ಯಕ್ಷೆ ಪುಷ್ಪ ಅಮರ್ ನಾಥ್ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಮಹಿಳಾ ದೌರ್ಜನ್ಯ ಖಂಡಿಸಿ ಇಂದಿನಿಂದ ರಾಜ್ಯಾದ್ಯಂತ ನಡೆಯುವ ಪ್ರತಿಭಟನೆಗೆ ಮೈಸೂರಿನಲ್ಲಿ ಚಾಲನೆ ನೀಡಲಾಗಿದೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!