ಉಚಿತ ಬಸ್‌ ಪ್ರಯಾಣ ಎಫೆಕ್ಟ್‌: ಬೀದರ್‌ನಲ್ಲಿ ಸೀಟಿಗಾಗಿ ನಾರಿಮಣಿಯರ ಕಿತ್ತಾಟ !

ಉಚಿತ ಬಸ್‌ ಪ್ರಯಾಣ ಎಫೆಕ್ಟ್‌: ಬೀದರ್‌ನಲ್ಲಿ ಸೀಟಿಗಾಗಿ ನಾರಿಮಣಿಯರ ಕಿತ್ತಾಟ !

Published : Jun 23, 2023, 01:18 PM IST

ಉಚಿತ ಪ್ರಯಾಣ ಹಿನ್ನೆಲೆ ಸೀಟಿಗಾಗಿ ಬಸ್‌ನಲ್ಲಿ ಮಹಿಳೆಯರು ಕಿತ್ತಾಡಿಕೊಂಡಿದ್ದಾರೆ. ಈ ಘಟನೆ ಬೀದರ್‌ನ ಭಾಲ್ಕಿಯಲ್ಲಿ ನಡೆದಿದೆ.
 

ಬೀದರ್‌: ಸರ್ಕಾರ ಮಹಿಳೆಯರಿಗೆ ಸರ್ಕಾರಿ ಬಸ್‌ನಲ್ಲಿ ಉಚಿತ ಪ್ರಯಾಣವನ್ನು ಘೋಷಣೆ ಮಾಡಿದೆ. ಇದರ ಬೆನ್ನಲೇ ಸೀಟಿಗಾಗಿ ಮಹಿಳೆಯರು ಬಸ್‌ನಲ್ಲಿ ಕಿತ್ತಾಡಿಕೊಂಡಿದ್ದಾರೆ. ಮಾತಿಗೆ ಮಾತು ಬೆಳೆದು ಗಲಾಟೆ ಕೈ-ಕೈ ಮಿಲಾಯಿಸುವ ಹಂತಕ್ಕೆ ಹೋಗಿದೆ. ಬಳಿಕ ಬಸ್‌ನಲ್ಲಿದ್ದ ಸಾರ್ವಜನಿಕರು ಮಹಿಳೆಯರನ್ನು ಸುಮ್ಮನಾಗಿಸಿದ್ದಾರೆ. ಈ ಘಟನೆ ಬೀದರ್‌ನ ಭಾಲ್ಕಿಯಲ್ಲಿ ನಡೆದಿದೆ. ಭಾಲ್ಕಿಯಿಂದ ಹಳ್ಳಿಕೇಡ್‌ ಕಡೆಗೆ ಹೊರಟಿದ್ದ ಬಸ್‌ನಲ್ಲಿ ಈ ಘಟನೆ ಸಂಭವಿಸಿದೆ. 

ಇದನ್ನೂ ವೀಕ್ಷಿಸಿ: ಭೀಮಾತೀರದಲ್ಲಿ ಮತ್ತೊಂದು ಗ್ಯಾಂಗ್‌ ವಾರ್‌ನ ಭೀತಿ..!: ಮಡುಸ್ವಾಮಿಗೆ ಶರತ್ತು ವಿಧಿಸಿ ಜಾಮೀನು ನೀಡಿದ ಹೈಕೋರ್ಟ್

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more