ಭ್ರಷ್ಟ ಅಧಿಕಾರಿ ವಿರುದ್ಧ ಕ್ರಮಕ್ಕೆ ಆಗ್ರಹ: ತಾಲೂಕು ಪಂಚಾಯತ್‌ ಕಚೇರಿಗೆ ಬೀಗ ಜಡಿದ ಮಹಿಳೆಯರು

ಭ್ರಷ್ಟ ಅಧಿಕಾರಿ ವಿರುದ್ಧ ಕ್ರಮಕ್ಕೆ ಆಗ್ರಹ: ತಾಲೂಕು ಪಂಚಾಯತ್‌ ಕಚೇರಿಗೆ ಬೀಗ ಜಡಿದ ಮಹಿಳೆಯರು

Suvarna News   | Asianet News
Published : Jan 27, 2020, 01:29 PM IST

ನಗರದ ತಾಲೂಕು ಪಂಚಾಯತ್ ಕಚೇರಿ ಎದುರು ಮಹಿಳೆಯರಿಂದ ಪ್ರತಿಭಟನೆ| ಪಿಡಿಓ, ಶಿರಗುಪ್ಪಿ ತಾಂಡಾದ ಸದಸ್ಯೆ ಸೇರಿ ಸರ್ಕಾರಿ ಗೋಮಾಳ ಜಾಗೆ ಸೃಷ್ಟಿಸಿದ ಆರೋಪ|ಪಿಡಿಓ, ಸದಸ್ಯೆ ಮೇಲೆ ಸೂಕ್ತ ಕ್ರಮ ಕೈಗೊಳ್ಳಲು ಆಗ್ರಹಿಸಿ ಧರಣಿ|

ಬಾಗಲಕೋಟೆ(ಜ.27): ತಾಲೂಕಿನ ಶೀಗಿಕೇರಿ ಗ್ರಾಮಪಂಚಾಯತ್ ಪಿಡಿಓ ಹಾಗೂ ಶಿರಗುಪ್ಪಿ ತಾಂಡಾದ ಮಹಿಳಾ ಸಂಘದ ಸದಸ್ಯೆಯೊಬ್ಬರು ಸೇರಿ ಸರ್ಕಾರಿ ಗೋಮಾಳ ಜಾಗೆಯನ್ನು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿದ ಮಹಿಳೆಯರು ಧರಣಿ ನಡೆಸಿದ್ದಾರೆ. ನಗರದ ತಾಲೂಕು ಪಂಚಾಯತ್ ಕಚೇರಿಗೆ ಬೀಗ ಜಡಿದು ಮಹಿಳೆಯರು ಪ್ರತಿಭಟನೆ ನಡೆಸಿದ್ದಾರೆ. 

ಪಿಡಿಓ, ಶಿರಗುಪ್ಪಿ ತಾಂಡಾದ ಮಹಿಳಾ ಸಂಘದ ಸದಸ್ಯೆಯೊಬ್ಬರು ಸೇರಿ ಸರ್ಕಾರಿ ಗೋಮಾಳ ಜಾಗೆ ಸೃಷ್ಟಿಸಿ ಜನರಿಗೆ ಉತಾರ ನೀಡುತ್ತಿದ್ದಾರೆ ಎಂದು ಪ್ರತಿಭಟನಾನಿರತ ಮಹಿಳೆಯರು ಆರೋಪಿಸಿದ್ದಾರೆ. ಇವರಿಬ್ಬರೂ ಸೇರಿಕೊಂಡು ಜನರಿಂದ ಲಕ್ಷ ಲಕ್ಷ ಲಂಚ ಪಡೆದಿದ್ದಾರೆ ಎಂದು ಮಹಿಳೆಯರು ಆರೋಪಿಸಿದ್ದಾರೆ.
 

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ