ಭ್ರಷ್ಟ ಅಧಿಕಾರಿ ವಿರುದ್ಧ ಕ್ರಮಕ್ಕೆ ಆಗ್ರಹ: ತಾಲೂಕು ಪಂಚಾಯತ್‌ ಕಚೇರಿಗೆ ಬೀಗ ಜಡಿದ ಮಹಿಳೆಯರು

ಭ್ರಷ್ಟ ಅಧಿಕಾರಿ ವಿರುದ್ಧ ಕ್ರಮಕ್ಕೆ ಆಗ್ರಹ: ತಾಲೂಕು ಪಂಚಾಯತ್‌ ಕಚೇರಿಗೆ ಬೀಗ ಜಡಿದ ಮಹಿಳೆಯರು

Suvarna News   | Asianet News
Published : Jan 27, 2020, 01:29 PM IST

ನಗರದ ತಾಲೂಕು ಪಂಚಾಯತ್ ಕಚೇರಿ ಎದುರು ಮಹಿಳೆಯರಿಂದ ಪ್ರತಿಭಟನೆ| ಪಿಡಿಓ, ಶಿರಗುಪ್ಪಿ ತಾಂಡಾದ ಸದಸ್ಯೆ ಸೇರಿ ಸರ್ಕಾರಿ ಗೋಮಾಳ ಜಾಗೆ ಸೃಷ್ಟಿಸಿದ ಆರೋಪ|ಪಿಡಿಓ, ಸದಸ್ಯೆ ಮೇಲೆ ಸೂಕ್ತ ಕ್ರಮ ಕೈಗೊಳ್ಳಲು ಆಗ್ರಹಿಸಿ ಧರಣಿ|

ಬಾಗಲಕೋಟೆ(ಜ.27): ತಾಲೂಕಿನ ಶೀಗಿಕೇರಿ ಗ್ರಾಮಪಂಚಾಯತ್ ಪಿಡಿಓ ಹಾಗೂ ಶಿರಗುಪ್ಪಿ ತಾಂಡಾದ ಮಹಿಳಾ ಸಂಘದ ಸದಸ್ಯೆಯೊಬ್ಬರು ಸೇರಿ ಸರ್ಕಾರಿ ಗೋಮಾಳ ಜಾಗೆಯನ್ನು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿದ ಮಹಿಳೆಯರು ಧರಣಿ ನಡೆಸಿದ್ದಾರೆ. ನಗರದ ತಾಲೂಕು ಪಂಚಾಯತ್ ಕಚೇರಿಗೆ ಬೀಗ ಜಡಿದು ಮಹಿಳೆಯರು ಪ್ರತಿಭಟನೆ ನಡೆಸಿದ್ದಾರೆ. 

ಪಿಡಿಓ, ಶಿರಗುಪ್ಪಿ ತಾಂಡಾದ ಮಹಿಳಾ ಸಂಘದ ಸದಸ್ಯೆಯೊಬ್ಬರು ಸೇರಿ ಸರ್ಕಾರಿ ಗೋಮಾಳ ಜಾಗೆ ಸೃಷ್ಟಿಸಿ ಜನರಿಗೆ ಉತಾರ ನೀಡುತ್ತಿದ್ದಾರೆ ಎಂದು ಪ್ರತಿಭಟನಾನಿರತ ಮಹಿಳೆಯರು ಆರೋಪಿಸಿದ್ದಾರೆ. ಇವರಿಬ್ಬರೂ ಸೇರಿಕೊಂಡು ಜನರಿಂದ ಲಕ್ಷ ಲಕ್ಷ ಲಂಚ ಪಡೆದಿದ್ದಾರೆ ಎಂದು ಮಹಿಳೆಯರು ಆರೋಪಿಸಿದ್ದಾರೆ.
 

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!