ಭ್ರಷ್ಟ ಅಧಿಕಾರಿ ವಿರುದ್ಧ ಕ್ರಮಕ್ಕೆ ಆಗ್ರಹ: ತಾಲೂಕು ಪಂಚಾಯತ್‌ ಕಚೇರಿಗೆ ಬೀಗ ಜಡಿದ ಮಹಿಳೆಯರು

ಭ್ರಷ್ಟ ಅಧಿಕಾರಿ ವಿರುದ್ಧ ಕ್ರಮಕ್ಕೆ ಆಗ್ರಹ: ತಾಲೂಕು ಪಂಚಾಯತ್‌ ಕಚೇರಿಗೆ ಬೀಗ ಜಡಿದ ಮಹಿಳೆಯರು

Suvarna News   | Asianet News
Published : Jan 27, 2020, 01:29 PM IST

ನಗರದ ತಾಲೂಕು ಪಂಚಾಯತ್ ಕಚೇರಿ ಎದುರು ಮಹಿಳೆಯರಿಂದ ಪ್ರತಿಭಟನೆ| ಪಿಡಿಓ, ಶಿರಗುಪ್ಪಿ ತಾಂಡಾದ ಸದಸ್ಯೆ ಸೇರಿ ಸರ್ಕಾರಿ ಗೋಮಾಳ ಜಾಗೆ ಸೃಷ್ಟಿಸಿದ ಆರೋಪ|ಪಿಡಿಓ, ಸದಸ್ಯೆ ಮೇಲೆ ಸೂಕ್ತ ಕ್ರಮ ಕೈಗೊಳ್ಳಲು ಆಗ್ರಹಿಸಿ ಧರಣಿ|

ಬಾಗಲಕೋಟೆ(ಜ.27): ತಾಲೂಕಿನ ಶೀಗಿಕೇರಿ ಗ್ರಾಮಪಂಚಾಯತ್ ಪಿಡಿಓ ಹಾಗೂ ಶಿರಗುಪ್ಪಿ ತಾಂಡಾದ ಮಹಿಳಾ ಸಂಘದ ಸದಸ್ಯೆಯೊಬ್ಬರು ಸೇರಿ ಸರ್ಕಾರಿ ಗೋಮಾಳ ಜಾಗೆಯನ್ನು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿದ ಮಹಿಳೆಯರು ಧರಣಿ ನಡೆಸಿದ್ದಾರೆ. ನಗರದ ತಾಲೂಕು ಪಂಚಾಯತ್ ಕಚೇರಿಗೆ ಬೀಗ ಜಡಿದು ಮಹಿಳೆಯರು ಪ್ರತಿಭಟನೆ ನಡೆಸಿದ್ದಾರೆ. 

ಪಿಡಿಓ, ಶಿರಗುಪ್ಪಿ ತಾಂಡಾದ ಮಹಿಳಾ ಸಂಘದ ಸದಸ್ಯೆಯೊಬ್ಬರು ಸೇರಿ ಸರ್ಕಾರಿ ಗೋಮಾಳ ಜಾಗೆ ಸೃಷ್ಟಿಸಿ ಜನರಿಗೆ ಉತಾರ ನೀಡುತ್ತಿದ್ದಾರೆ ಎಂದು ಪ್ರತಿಭಟನಾನಿರತ ಮಹಿಳೆಯರು ಆರೋಪಿಸಿದ್ದಾರೆ. ಇವರಿಬ್ಬರೂ ಸೇರಿಕೊಂಡು ಜನರಿಂದ ಲಕ್ಷ ಲಕ್ಷ ಲಂಚ ಪಡೆದಿದ್ದಾರೆ ಎಂದು ಮಹಿಳೆಯರು ಆರೋಪಿಸಿದ್ದಾರೆ.
 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!