ಭ್ರಷ್ಟ ಅಧಿಕಾರಿ ವಿರುದ್ಧ ಕ್ರಮಕ್ಕೆ ಆಗ್ರಹ: ತಾಲೂಕು ಪಂಚಾಯತ್‌ ಕಚೇರಿಗೆ ಬೀಗ ಜಡಿದ ಮಹಿಳೆಯರು

ಭ್ರಷ್ಟ ಅಧಿಕಾರಿ ವಿರುದ್ಧ ಕ್ರಮಕ್ಕೆ ಆಗ್ರಹ: ತಾಲೂಕು ಪಂಚಾಯತ್‌ ಕಚೇರಿಗೆ ಬೀಗ ಜಡಿದ ಮಹಿಳೆಯರು

Published : Jan 27, 2020, 01:29 PM IST

ನಗರದ ತಾಲೂಕು ಪಂಚಾಯತ್ ಕಚೇರಿ ಎದುರು ಮಹಿಳೆಯರಿಂದ ಪ್ರತಿಭಟನೆ| ಪಿಡಿಓ, ಶಿರಗುಪ್ಪಿ ತಾಂಡಾದ ಸದಸ್ಯೆ ಸೇರಿ ಸರ್ಕಾರಿ ಗೋಮಾಳ ಜಾಗೆ ಸೃಷ್ಟಿಸಿದ ಆರೋಪ|ಪಿಡಿಓ, ಸದಸ್ಯೆ ಮೇಲೆ ಸೂಕ್ತ ಕ್ರಮ ಕೈಗೊಳ್ಳಲು ಆಗ್ರಹಿಸಿ ಧರಣಿ|

ಬಾಗಲಕೋಟೆ(ಜ.27): ತಾಲೂಕಿನ ಶೀಗಿಕೇರಿ ಗ್ರಾಮಪಂಚಾಯತ್ ಪಿಡಿಓ ಹಾಗೂ ಶಿರಗುಪ್ಪಿ ತಾಂಡಾದ ಮಹಿಳಾ ಸಂಘದ ಸದಸ್ಯೆಯೊಬ್ಬರು ಸೇರಿ ಸರ್ಕಾರಿ ಗೋಮಾಳ ಜಾಗೆಯನ್ನು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿದ ಮಹಿಳೆಯರು ಧರಣಿ ನಡೆಸಿದ್ದಾರೆ. ನಗರದ ತಾಲೂಕು ಪಂಚಾಯತ್ ಕಚೇರಿಗೆ ಬೀಗ ಜಡಿದು ಮಹಿಳೆಯರು ಪ್ರತಿಭಟನೆ ನಡೆಸಿದ್ದಾರೆ. 

ಪಿಡಿಓ, ಶಿರಗುಪ್ಪಿ ತಾಂಡಾದ ಮಹಿಳಾ ಸಂಘದ ಸದಸ್ಯೆಯೊಬ್ಬರು ಸೇರಿ ಸರ್ಕಾರಿ ಗೋಮಾಳ ಜಾಗೆ ಸೃಷ್ಟಿಸಿ ಜನರಿಗೆ ಉತಾರ ನೀಡುತ್ತಿದ್ದಾರೆ ಎಂದು ಪ್ರತಿಭಟನಾನಿರತ ಮಹಿಳೆಯರು ಆರೋಪಿಸಿದ್ದಾರೆ. ಇವರಿಬ್ಬರೂ ಸೇರಿಕೊಂಡು ಜನರಿಂದ ಲಕ್ಷ ಲಕ್ಷ ಲಂಚ ಪಡೆದಿದ್ದಾರೆ ಎಂದು ಮಹಿಳೆಯರು ಆರೋಪಿಸಿದ್ದಾರೆ.
 

21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!