ಬೀದರ್‌ನಲ್ಲಿ ಮಹಿಳೆಯರ ರೌದ್ರಾವತಾರ: ತಂತಿ ಬೇಲಿ ಕಿತ್ತೆಸೆದ ನಾರಿಯರು!

ಬೀದರ್‌ನಲ್ಲಿ ಮಹಿಳೆಯರ ರೌದ್ರಾವತಾರ: ತಂತಿ ಬೇಲಿ ಕಿತ್ತೆಸೆದ ನಾರಿಯರು!

Suvarna News   | Asianet News
Published : Jan 29, 2020, 11:23 AM ISTUpdated : Jan 29, 2020, 11:25 AM IST

ಅಕ್ರಮವಾಗಿ ಸ್ಮಶಾನ ಭೂಮಿ ಒತ್ತುವರಿ| ತಂತಿ ಬೇಲಿ ಕಿತ್ತೆಸೆದ ಮಹಿಳೆಯರು| ಬೀದರ್ ತಾಲೂಕಿನ ಚಿಟ್ಟವಾಡಿಯಲ್ಲಿ ನಡೆದ ಘಟನೆ| ಹಿಂದೂಗಳಿಗೆ ಜಿಲ್ಲಾಡಳಿತದಿಂದ ನೀಡಲಾಗಿದ್ದ 4 ಎಕರೆ 38 ಗುಂಟೆ ಜಮೀನು| 

ಬೀದರ್(ಜ.29): ಅಕ್ರಮವಾಗಿ ಸ್ಮಶಾನ ಭೂಮಿ ಒತ್ತುವರಿ ಮಾಡಿದ ಹಿನ್ನೆಲೆಯಲ್ಲಿ ಒತ್ತುವರಿ ಜಾಗಕ್ಕೆ ಹಾಕಿದ್ದ ತಂತಿ ಬೇಲಿಯನ್ನು ಮಹಿಳೆಯರು ಕಿತ್ತೆಸೆದ ಘಟನೆ ತಾಲೂಕಿನ ಚಿಟ್ಟವಾಡಿಯಲ್ಲಿ ನಡೆದಿದೆ. ಹಿಂದೂಗಳಿಗೆ ಜಿಲ್ಲಾಡಳಿತದಿಂದ 4 ಎಕರೆ 38 ಗುಂಟೆ ಜಮೀನು ನೀಡಲಾಗಿತ್ತು. ಇದರಲ್ಲಿ 1 ಎಕರೆ 32 ಗುಂಟೆ ಜಮೀನನ್ನ ಅಕ್ರಮವಾಗಿ ತಂತಿ ಬೇಲಿ ಹಾಕಲಾಗಿದೆ. 

ಸರ್ಕಾರ ಅಲೌಟ್ ಮಾಡಿದ ಸ್ಮಶಾನ ಭೂಮಿಯಲ್ಲೇ ಚಂದ್ರಮ್ಮ ಗಂಡ ನರಸಿಂಗ ಎಂಬುವರ ಹೆಸರಲ್ಲಿ 1 ಎಕರೆ 32 ಗುಂಟೆ ನೀಡಲಾಗಿದೆ. ದಿಢೀರ್‌ನೇ ಈ ಜಮೀನು ಇವರ ಹೆಸರಿಗೆ ಹೇಗೆ ಬಂತು ಅಂತ ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದರಲ್ಲಿ ಅಧಿಕಾರಿಗಳು ಕೈವಾಡವಿದೆ ಅಂತ‌ ಆರೋಪಿಸಿ ಮಹಿಳೆಯರು ತಂತಿಬೇಲಿಯನ್ನು ಕಿತ್ತೆಸೆದಿದ್ದಾರೆ. 
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?