ಬೀದರ್‌ನಲ್ಲಿ ಮಹಿಳೆಯರ ರೌದ್ರಾವತಾರ: ತಂತಿ ಬೇಲಿ ಕಿತ್ತೆಸೆದ ನಾರಿಯರು!

ಬೀದರ್‌ನಲ್ಲಿ ಮಹಿಳೆಯರ ರೌದ್ರಾವತಾರ: ತಂತಿ ಬೇಲಿ ಕಿತ್ತೆಸೆದ ನಾರಿಯರು!

Suvarna News   | Asianet News
Published : Jan 29, 2020, 11:23 AM ISTUpdated : Jan 29, 2020, 11:25 AM IST

ಅಕ್ರಮವಾಗಿ ಸ್ಮಶಾನ ಭೂಮಿ ಒತ್ತುವರಿ| ತಂತಿ ಬೇಲಿ ಕಿತ್ತೆಸೆದ ಮಹಿಳೆಯರು| ಬೀದರ್ ತಾಲೂಕಿನ ಚಿಟ್ಟವಾಡಿಯಲ್ಲಿ ನಡೆದ ಘಟನೆ| ಹಿಂದೂಗಳಿಗೆ ಜಿಲ್ಲಾಡಳಿತದಿಂದ ನೀಡಲಾಗಿದ್ದ 4 ಎಕರೆ 38 ಗುಂಟೆ ಜಮೀನು| 

ಬೀದರ್(ಜ.29): ಅಕ್ರಮವಾಗಿ ಸ್ಮಶಾನ ಭೂಮಿ ಒತ್ತುವರಿ ಮಾಡಿದ ಹಿನ್ನೆಲೆಯಲ್ಲಿ ಒತ್ತುವರಿ ಜಾಗಕ್ಕೆ ಹಾಕಿದ್ದ ತಂತಿ ಬೇಲಿಯನ್ನು ಮಹಿಳೆಯರು ಕಿತ್ತೆಸೆದ ಘಟನೆ ತಾಲೂಕಿನ ಚಿಟ್ಟವಾಡಿಯಲ್ಲಿ ನಡೆದಿದೆ. ಹಿಂದೂಗಳಿಗೆ ಜಿಲ್ಲಾಡಳಿತದಿಂದ 4 ಎಕರೆ 38 ಗುಂಟೆ ಜಮೀನು ನೀಡಲಾಗಿತ್ತು. ಇದರಲ್ಲಿ 1 ಎಕರೆ 32 ಗುಂಟೆ ಜಮೀನನ್ನ ಅಕ್ರಮವಾಗಿ ತಂತಿ ಬೇಲಿ ಹಾಕಲಾಗಿದೆ. 

ಸರ್ಕಾರ ಅಲೌಟ್ ಮಾಡಿದ ಸ್ಮಶಾನ ಭೂಮಿಯಲ್ಲೇ ಚಂದ್ರಮ್ಮ ಗಂಡ ನರಸಿಂಗ ಎಂಬುವರ ಹೆಸರಲ್ಲಿ 1 ಎಕರೆ 32 ಗುಂಟೆ ನೀಡಲಾಗಿದೆ. ದಿಢೀರ್‌ನೇ ಈ ಜಮೀನು ಇವರ ಹೆಸರಿಗೆ ಹೇಗೆ ಬಂತು ಅಂತ ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದರಲ್ಲಿ ಅಧಿಕಾರಿಗಳು ಕೈವಾಡವಿದೆ ಅಂತ‌ ಆರೋಪಿಸಿ ಮಹಿಳೆಯರು ತಂತಿಬೇಲಿಯನ್ನು ಕಿತ್ತೆಸೆದಿದ್ದಾರೆ. 
 

24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ