ಬೀದರ್‌ನಲ್ಲಿ ಮಹಿಳೆಯರ ರೌದ್ರಾವತಾರ: ತಂತಿ ಬೇಲಿ ಕಿತ್ತೆಸೆದ ನಾರಿಯರು!

ಬೀದರ್‌ನಲ್ಲಿ ಮಹಿಳೆಯರ ರೌದ್ರಾವತಾರ: ತಂತಿ ಬೇಲಿ ಕಿತ್ತೆಸೆದ ನಾರಿಯರು!

Suvarna News   | Asianet News
Published : Jan 29, 2020, 11:23 AM ISTUpdated : Jan 29, 2020, 11:25 AM IST

ಅಕ್ರಮವಾಗಿ ಸ್ಮಶಾನ ಭೂಮಿ ಒತ್ತುವರಿ| ತಂತಿ ಬೇಲಿ ಕಿತ್ತೆಸೆದ ಮಹಿಳೆಯರು| ಬೀದರ್ ತಾಲೂಕಿನ ಚಿಟ್ಟವಾಡಿಯಲ್ಲಿ ನಡೆದ ಘಟನೆ| ಹಿಂದೂಗಳಿಗೆ ಜಿಲ್ಲಾಡಳಿತದಿಂದ ನೀಡಲಾಗಿದ್ದ 4 ಎಕರೆ 38 ಗುಂಟೆ ಜಮೀನು| 

ಬೀದರ್(ಜ.29): ಅಕ್ರಮವಾಗಿ ಸ್ಮಶಾನ ಭೂಮಿ ಒತ್ತುವರಿ ಮಾಡಿದ ಹಿನ್ನೆಲೆಯಲ್ಲಿ ಒತ್ತುವರಿ ಜಾಗಕ್ಕೆ ಹಾಕಿದ್ದ ತಂತಿ ಬೇಲಿಯನ್ನು ಮಹಿಳೆಯರು ಕಿತ್ತೆಸೆದ ಘಟನೆ ತಾಲೂಕಿನ ಚಿಟ್ಟವಾಡಿಯಲ್ಲಿ ನಡೆದಿದೆ. ಹಿಂದೂಗಳಿಗೆ ಜಿಲ್ಲಾಡಳಿತದಿಂದ 4 ಎಕರೆ 38 ಗುಂಟೆ ಜಮೀನು ನೀಡಲಾಗಿತ್ತು. ಇದರಲ್ಲಿ 1 ಎಕರೆ 32 ಗುಂಟೆ ಜಮೀನನ್ನ ಅಕ್ರಮವಾಗಿ ತಂತಿ ಬೇಲಿ ಹಾಕಲಾಗಿದೆ. 

ಸರ್ಕಾರ ಅಲೌಟ್ ಮಾಡಿದ ಸ್ಮಶಾನ ಭೂಮಿಯಲ್ಲೇ ಚಂದ್ರಮ್ಮ ಗಂಡ ನರಸಿಂಗ ಎಂಬುವರ ಹೆಸರಲ್ಲಿ 1 ಎಕರೆ 32 ಗುಂಟೆ ನೀಡಲಾಗಿದೆ. ದಿಢೀರ್‌ನೇ ಈ ಜಮೀನು ಇವರ ಹೆಸರಿಗೆ ಹೇಗೆ ಬಂತು ಅಂತ ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದರಲ್ಲಿ ಅಧಿಕಾರಿಗಳು ಕೈವಾಡವಿದೆ ಅಂತ‌ ಆರೋಪಿಸಿ ಮಹಿಳೆಯರು ತಂತಿಬೇಲಿಯನ್ನು ಕಿತ್ತೆಸೆದಿದ್ದಾರೆ. 
 

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!