ಬೀದರ್‌ನಲ್ಲಿ ಮಹಿಳೆಯರ ರೌದ್ರಾವತಾರ: ತಂತಿ ಬೇಲಿ ಕಿತ್ತೆಸೆದ ನಾರಿಯರು!

ಬೀದರ್‌ನಲ್ಲಿ ಮಹಿಳೆಯರ ರೌದ್ರಾವತಾರ: ತಂತಿ ಬೇಲಿ ಕಿತ್ತೆಸೆದ ನಾರಿಯರು!

Suvarna News   | Asianet News
Published : Jan 29, 2020, 11:23 AM ISTUpdated : Jan 29, 2020, 11:25 AM IST

ಅಕ್ರಮವಾಗಿ ಸ್ಮಶಾನ ಭೂಮಿ ಒತ್ತುವರಿ| ತಂತಿ ಬೇಲಿ ಕಿತ್ತೆಸೆದ ಮಹಿಳೆಯರು| ಬೀದರ್ ತಾಲೂಕಿನ ಚಿಟ್ಟವಾಡಿಯಲ್ಲಿ ನಡೆದ ಘಟನೆ| ಹಿಂದೂಗಳಿಗೆ ಜಿಲ್ಲಾಡಳಿತದಿಂದ ನೀಡಲಾಗಿದ್ದ 4 ಎಕರೆ 38 ಗುಂಟೆ ಜಮೀನು| 

ಬೀದರ್(ಜ.29): ಅಕ್ರಮವಾಗಿ ಸ್ಮಶಾನ ಭೂಮಿ ಒತ್ತುವರಿ ಮಾಡಿದ ಹಿನ್ನೆಲೆಯಲ್ಲಿ ಒತ್ತುವರಿ ಜಾಗಕ್ಕೆ ಹಾಕಿದ್ದ ತಂತಿ ಬೇಲಿಯನ್ನು ಮಹಿಳೆಯರು ಕಿತ್ತೆಸೆದ ಘಟನೆ ತಾಲೂಕಿನ ಚಿಟ್ಟವಾಡಿಯಲ್ಲಿ ನಡೆದಿದೆ. ಹಿಂದೂಗಳಿಗೆ ಜಿಲ್ಲಾಡಳಿತದಿಂದ 4 ಎಕರೆ 38 ಗುಂಟೆ ಜಮೀನು ನೀಡಲಾಗಿತ್ತು. ಇದರಲ್ಲಿ 1 ಎಕರೆ 32 ಗುಂಟೆ ಜಮೀನನ್ನ ಅಕ್ರಮವಾಗಿ ತಂತಿ ಬೇಲಿ ಹಾಕಲಾಗಿದೆ. 

ಸರ್ಕಾರ ಅಲೌಟ್ ಮಾಡಿದ ಸ್ಮಶಾನ ಭೂಮಿಯಲ್ಲೇ ಚಂದ್ರಮ್ಮ ಗಂಡ ನರಸಿಂಗ ಎಂಬುವರ ಹೆಸರಲ್ಲಿ 1 ಎಕರೆ 32 ಗುಂಟೆ ನೀಡಲಾಗಿದೆ. ದಿಢೀರ್‌ನೇ ಈ ಜಮೀನು ಇವರ ಹೆಸರಿಗೆ ಹೇಗೆ ಬಂತು ಅಂತ ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದರಲ್ಲಿ ಅಧಿಕಾರಿಗಳು ಕೈವಾಡವಿದೆ ಅಂತ‌ ಆರೋಪಿಸಿ ಮಹಿಳೆಯರು ತಂತಿಬೇಲಿಯನ್ನು ಕಿತ್ತೆಸೆದಿದ್ದಾರೆ. 
 

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!