ಬೀದರ್‌ನಲ್ಲಿ ಮಹಿಳೆಯರ ರೌದ್ರಾವತಾರ: ತಂತಿ ಬೇಲಿ ಕಿತ್ತೆಸೆದ ನಾರಿಯರು!

ಬೀದರ್‌ನಲ್ಲಿ ಮಹಿಳೆಯರ ರೌದ್ರಾವತಾರ: ತಂತಿ ಬೇಲಿ ಕಿತ್ತೆಸೆದ ನಾರಿಯರು!

Suvarna News   | Asianet News
Published : Jan 29, 2020, 11:23 AM ISTUpdated : Jan 29, 2020, 11:25 AM IST

ಅಕ್ರಮವಾಗಿ ಸ್ಮಶಾನ ಭೂಮಿ ಒತ್ತುವರಿ| ತಂತಿ ಬೇಲಿ ಕಿತ್ತೆಸೆದ ಮಹಿಳೆಯರು| ಬೀದರ್ ತಾಲೂಕಿನ ಚಿಟ್ಟವಾಡಿಯಲ್ಲಿ ನಡೆದ ಘಟನೆ| ಹಿಂದೂಗಳಿಗೆ ಜಿಲ್ಲಾಡಳಿತದಿಂದ ನೀಡಲಾಗಿದ್ದ 4 ಎಕರೆ 38 ಗುಂಟೆ ಜಮೀನು| 

ಬೀದರ್(ಜ.29): ಅಕ್ರಮವಾಗಿ ಸ್ಮಶಾನ ಭೂಮಿ ಒತ್ತುವರಿ ಮಾಡಿದ ಹಿನ್ನೆಲೆಯಲ್ಲಿ ಒತ್ತುವರಿ ಜಾಗಕ್ಕೆ ಹಾಕಿದ್ದ ತಂತಿ ಬೇಲಿಯನ್ನು ಮಹಿಳೆಯರು ಕಿತ್ತೆಸೆದ ಘಟನೆ ತಾಲೂಕಿನ ಚಿಟ್ಟವಾಡಿಯಲ್ಲಿ ನಡೆದಿದೆ. ಹಿಂದೂಗಳಿಗೆ ಜಿಲ್ಲಾಡಳಿತದಿಂದ 4 ಎಕರೆ 38 ಗುಂಟೆ ಜಮೀನು ನೀಡಲಾಗಿತ್ತು. ಇದರಲ್ಲಿ 1 ಎಕರೆ 32 ಗುಂಟೆ ಜಮೀನನ್ನ ಅಕ್ರಮವಾಗಿ ತಂತಿ ಬೇಲಿ ಹಾಕಲಾಗಿದೆ. 

ಸರ್ಕಾರ ಅಲೌಟ್ ಮಾಡಿದ ಸ್ಮಶಾನ ಭೂಮಿಯಲ್ಲೇ ಚಂದ್ರಮ್ಮ ಗಂಡ ನರಸಿಂಗ ಎಂಬುವರ ಹೆಸರಲ್ಲಿ 1 ಎಕರೆ 32 ಗುಂಟೆ ನೀಡಲಾಗಿದೆ. ದಿಢೀರ್‌ನೇ ಈ ಜಮೀನು ಇವರ ಹೆಸರಿಗೆ ಹೇಗೆ ಬಂತು ಅಂತ ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದರಲ್ಲಿ ಅಧಿಕಾರಿಗಳು ಕೈವಾಡವಿದೆ ಅಂತ‌ ಆರೋಪಿಸಿ ಮಹಿಳೆಯರು ತಂತಿಬೇಲಿಯನ್ನು ಕಿತ್ತೆಸೆದಿದ್ದಾರೆ. 
 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!