ಬೀದರ್‌ನಲ್ಲಿ ಮಹಿಳೆಯರ ರೌದ್ರಾವತಾರ: ತಂತಿ ಬೇಲಿ ಕಿತ್ತೆಸೆದ ನಾರಿಯರು!

ಬೀದರ್‌ನಲ್ಲಿ ಮಹಿಳೆಯರ ರೌದ್ರಾವತಾರ: ತಂತಿ ಬೇಲಿ ಕಿತ್ತೆಸೆದ ನಾರಿಯರು!

Suvarna News   | Asianet News
Published : Jan 29, 2020, 11:23 AM ISTUpdated : Jan 29, 2020, 11:25 AM IST

ಅಕ್ರಮವಾಗಿ ಸ್ಮಶಾನ ಭೂಮಿ ಒತ್ತುವರಿ| ತಂತಿ ಬೇಲಿ ಕಿತ್ತೆಸೆದ ಮಹಿಳೆಯರು| ಬೀದರ್ ತಾಲೂಕಿನ ಚಿಟ್ಟವಾಡಿಯಲ್ಲಿ ನಡೆದ ಘಟನೆ| ಹಿಂದೂಗಳಿಗೆ ಜಿಲ್ಲಾಡಳಿತದಿಂದ ನೀಡಲಾಗಿದ್ದ 4 ಎಕರೆ 38 ಗುಂಟೆ ಜಮೀನು| 

ಬೀದರ್(ಜ.29): ಅಕ್ರಮವಾಗಿ ಸ್ಮಶಾನ ಭೂಮಿ ಒತ್ತುವರಿ ಮಾಡಿದ ಹಿನ್ನೆಲೆಯಲ್ಲಿ ಒತ್ತುವರಿ ಜಾಗಕ್ಕೆ ಹಾಕಿದ್ದ ತಂತಿ ಬೇಲಿಯನ್ನು ಮಹಿಳೆಯರು ಕಿತ್ತೆಸೆದ ಘಟನೆ ತಾಲೂಕಿನ ಚಿಟ್ಟವಾಡಿಯಲ್ಲಿ ನಡೆದಿದೆ. ಹಿಂದೂಗಳಿಗೆ ಜಿಲ್ಲಾಡಳಿತದಿಂದ 4 ಎಕರೆ 38 ಗುಂಟೆ ಜಮೀನು ನೀಡಲಾಗಿತ್ತು. ಇದರಲ್ಲಿ 1 ಎಕರೆ 32 ಗುಂಟೆ ಜಮೀನನ್ನ ಅಕ್ರಮವಾಗಿ ತಂತಿ ಬೇಲಿ ಹಾಕಲಾಗಿದೆ. 

ಸರ್ಕಾರ ಅಲೌಟ್ ಮಾಡಿದ ಸ್ಮಶಾನ ಭೂಮಿಯಲ್ಲೇ ಚಂದ್ರಮ್ಮ ಗಂಡ ನರಸಿಂಗ ಎಂಬುವರ ಹೆಸರಲ್ಲಿ 1 ಎಕರೆ 32 ಗುಂಟೆ ನೀಡಲಾಗಿದೆ. ದಿಢೀರ್‌ನೇ ಈ ಜಮೀನು ಇವರ ಹೆಸರಿಗೆ ಹೇಗೆ ಬಂತು ಅಂತ ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದರಲ್ಲಿ ಅಧಿಕಾರಿಗಳು ಕೈವಾಡವಿದೆ ಅಂತ‌ ಆರೋಪಿಸಿ ಮಹಿಳೆಯರು ತಂತಿಬೇಲಿಯನ್ನು ಕಿತ್ತೆಸೆದಿದ್ದಾರೆ. 
 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!