ಬೀದರ್‌ನಲ್ಲಿ ಮಹಿಳೆಯರ ರೌದ್ರಾವತಾರ: ತಂತಿ ಬೇಲಿ ಕಿತ್ತೆಸೆದ ನಾರಿಯರು!

ಬೀದರ್‌ನಲ್ಲಿ ಮಹಿಳೆಯರ ರೌದ್ರಾವತಾರ: ತಂತಿ ಬೇಲಿ ಕಿತ್ತೆಸೆದ ನಾರಿಯರು!

Published : Jan 29, 2020, 11:23 AM ISTUpdated : Jan 29, 2020, 11:25 AM IST

ಅಕ್ರಮವಾಗಿ ಸ್ಮಶಾನ ಭೂಮಿ ಒತ್ತುವರಿ| ತಂತಿ ಬೇಲಿ ಕಿತ್ತೆಸೆದ ಮಹಿಳೆಯರು| ಬೀದರ್ ತಾಲೂಕಿನ ಚಿಟ್ಟವಾಡಿಯಲ್ಲಿ ನಡೆದ ಘಟನೆ| ಹಿಂದೂಗಳಿಗೆ ಜಿಲ್ಲಾಡಳಿತದಿಂದ ನೀಡಲಾಗಿದ್ದ 4 ಎಕರೆ 38 ಗುಂಟೆ ಜಮೀನು| 

ಬೀದರ್(ಜ.29): ಅಕ್ರಮವಾಗಿ ಸ್ಮಶಾನ ಭೂಮಿ ಒತ್ತುವರಿ ಮಾಡಿದ ಹಿನ್ನೆಲೆಯಲ್ಲಿ ಒತ್ತುವರಿ ಜಾಗಕ್ಕೆ ಹಾಕಿದ್ದ ತಂತಿ ಬೇಲಿಯನ್ನು ಮಹಿಳೆಯರು ಕಿತ್ತೆಸೆದ ಘಟನೆ ತಾಲೂಕಿನ ಚಿಟ್ಟವಾಡಿಯಲ್ಲಿ ನಡೆದಿದೆ. ಹಿಂದೂಗಳಿಗೆ ಜಿಲ್ಲಾಡಳಿತದಿಂದ 4 ಎಕರೆ 38 ಗುಂಟೆ ಜಮೀನು ನೀಡಲಾಗಿತ್ತು. ಇದರಲ್ಲಿ 1 ಎಕರೆ 32 ಗುಂಟೆ ಜಮೀನನ್ನ ಅಕ್ರಮವಾಗಿ ತಂತಿ ಬೇಲಿ ಹಾಕಲಾಗಿದೆ. 

ಸರ್ಕಾರ ಅಲೌಟ್ ಮಾಡಿದ ಸ್ಮಶಾನ ಭೂಮಿಯಲ್ಲೇ ಚಂದ್ರಮ್ಮ ಗಂಡ ನರಸಿಂಗ ಎಂಬುವರ ಹೆಸರಲ್ಲಿ 1 ಎಕರೆ 32 ಗುಂಟೆ ನೀಡಲಾಗಿದೆ. ದಿಢೀರ್‌ನೇ ಈ ಜಮೀನು ಇವರ ಹೆಸರಿಗೆ ಹೇಗೆ ಬಂತು ಅಂತ ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದರಲ್ಲಿ ಅಧಿಕಾರಿಗಳು ಕೈವಾಡವಿದೆ ಅಂತ‌ ಆರೋಪಿಸಿ ಮಹಿಳೆಯರು ತಂತಿಬೇಲಿಯನ್ನು ಕಿತ್ತೆಸೆದಿದ್ದಾರೆ. 
 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?