ಕೊರೋನಾಕ್ಕಿಂತ  ಡ್ರಂಕ್ ಆ್ಯಂಡ್ ಡ್ರೈವ್ ಡೇಂಜರ್:  ಕುಡುಕ ಚಾಲಕರಿಗೆ ಭಾಸ್ಕರ್ ರಾವ್ ಎಚ್ಚರಿಕೆ

ಕೊರೋನಾಕ್ಕಿಂತ ಡ್ರಂಕ್ ಆ್ಯಂಡ್ ಡ್ರೈವ್ ಡೇಂಜರ್: ಕುಡುಕ ಚಾಲಕರಿಗೆ ಭಾಸ್ಕರ್ ರಾವ್ ಎಚ್ಚರಿಕೆ

Published : Mar 10, 2020, 09:38 PM IST

ಡ್ರಂಕ್ ಆ್ಯಂಡ್ ಡ್ರೈವ್ ಕೊರೊನಾಗಿಂತ ಅಪಾಯಕಾರಿ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ತಿಳಿಸಿದ್ದಾರೆ. ಇದರಿಂದ ಡ್ರಂಕ್ ಆ್ಯಂಡ್ ಡ್ರೈವ್ ಮಾಡುವ ವಾಹನ ಸವಾರರು ಎಚ್ಚರಿಕೆಯಿಂದ ಇರುವುದು ಒಳ್ಳೆಯದು.

ಬೆಂಗಳೂರು, [ಮಾ.10]: ಬೆಂಗಳೂರಿನಲ್ಲಿ ಡೆಡ್ಲಿ ಕೊರೋನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಸಿಲಿಕಾನ್ ಸಿಟಿಯಲ್ಲಿ  ಪೊಲೀಸರು ಡ್ರಂಕ್ ಆ್ಯಂಡ್ ಡ್ರೈವ್ ಚೆಕ್ ಮಾಡುವುದೋ ಬೇಡವೋ ಎನ್ನುವ ಚರ್ಚೆಗಳು ನಡೆದಿದ್ದವು. 

ಕರ್ನಾಟಕದಲ್ಲಿ ನಾಲ್ವರಿಗೆ ಕೊರೋನಾ: ದಿಟ್ಟ ಕ್ರಮಕೈಗೊಂಡ ರಾಜ್ಯ ಸರ್ಕಾರ

 ಡ್ರಂಕ್ ಆ್ಯಂಡ್ ಡ್ರೈವ್ ಕೊರೊನಾಗಿಂತ ಅಪಾಯಕಾರಿ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ತಿಳಿಸಿದ್ದಾರೆ. ಇದರಿಂದ ಡ್ರಂಕ್ ಆ್ಯಂಡ್ ಡ್ರೈವ್ ಮಾಡುವ ವಾಹನ ಸವಾರರು ಎಚ್ಚರಿಕೆಯಿಂದ ಇರುವುದು ಒಳ್ಳೆಯದು. ಹಾಗಾದ್ರೆ ಭಾಸ್ಕರ್ ರಾವ್ ಏನೆಲ್ಲಾ ಹೇಳಿದ್ದಾರೆ ಎನ್ನುವುದನ್ನ ಅವರ ಬಾಯಿಂದಲೇ ಕೇಳಿ

ಕೊರೋನಾ: ಮಾಸ್ಕ್‌ನಷ್ಟೇ ಮುಖ್ಯವಂತೆ ಹೆಲ್ಮೆಟ್, ಡಿಜಿಪಿ ಏನ್ ಹೇಳಿದ್ರು ಕೇಳಿ

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!