ಕೊರೋನಾಕ್ಕಿಂತ  ಡ್ರಂಕ್ ಆ್ಯಂಡ್ ಡ್ರೈವ್ ಡೇಂಜರ್:  ಕುಡುಕ ಚಾಲಕರಿಗೆ ಭಾಸ್ಕರ್ ರಾವ್ ಎಚ್ಚರಿಕೆ

ಕೊರೋನಾಕ್ಕಿಂತ ಡ್ರಂಕ್ ಆ್ಯಂಡ್ ಡ್ರೈವ್ ಡೇಂಜರ್: ಕುಡುಕ ಚಾಲಕರಿಗೆ ಭಾಸ್ಕರ್ ರಾವ್ ಎಚ್ಚರಿಕೆ

Published : Mar 10, 2020, 09:38 PM IST

ಡ್ರಂಕ್ ಆ್ಯಂಡ್ ಡ್ರೈವ್ ಕೊರೊನಾಗಿಂತ ಅಪಾಯಕಾರಿ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ತಿಳಿಸಿದ್ದಾರೆ. ಇದರಿಂದ ಡ್ರಂಕ್ ಆ್ಯಂಡ್ ಡ್ರೈವ್ ಮಾಡುವ ವಾಹನ ಸವಾರರು ಎಚ್ಚರಿಕೆಯಿಂದ ಇರುವುದು ಒಳ್ಳೆಯದು.

ಬೆಂಗಳೂರು, [ಮಾ.10]: ಬೆಂಗಳೂರಿನಲ್ಲಿ ಡೆಡ್ಲಿ ಕೊರೋನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಸಿಲಿಕಾನ್ ಸಿಟಿಯಲ್ಲಿ  ಪೊಲೀಸರು ಡ್ರಂಕ್ ಆ್ಯಂಡ್ ಡ್ರೈವ್ ಚೆಕ್ ಮಾಡುವುದೋ ಬೇಡವೋ ಎನ್ನುವ ಚರ್ಚೆಗಳು ನಡೆದಿದ್ದವು. 

ಕರ್ನಾಟಕದಲ್ಲಿ ನಾಲ್ವರಿಗೆ ಕೊರೋನಾ: ದಿಟ್ಟ ಕ್ರಮಕೈಗೊಂಡ ರಾಜ್ಯ ಸರ್ಕಾರ

 ಡ್ರಂಕ್ ಆ್ಯಂಡ್ ಡ್ರೈವ್ ಕೊರೊನಾಗಿಂತ ಅಪಾಯಕಾರಿ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ತಿಳಿಸಿದ್ದಾರೆ. ಇದರಿಂದ ಡ್ರಂಕ್ ಆ್ಯಂಡ್ ಡ್ರೈವ್ ಮಾಡುವ ವಾಹನ ಸವಾರರು ಎಚ್ಚರಿಕೆಯಿಂದ ಇರುವುದು ಒಳ್ಳೆಯದು. ಹಾಗಾದ್ರೆ ಭಾಸ್ಕರ್ ರಾವ್ ಏನೆಲ್ಲಾ ಹೇಳಿದ್ದಾರೆ ಎನ್ನುವುದನ್ನ ಅವರ ಬಾಯಿಂದಲೇ ಕೇಳಿ

ಕೊರೋನಾ: ಮಾಸ್ಕ್‌ನಷ್ಟೇ ಮುಖ್ಯವಂತೆ ಹೆಲ್ಮೆಟ್, ಡಿಜಿಪಿ ಏನ್ ಹೇಳಿದ್ರು ಕೇಳಿ

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!