ಇನ್ನು ಮುಂದೆ ಕೈಲಾಸಕ್ಕೆ ಹೋದ್ರೂ ಕೆಲಸ ಗ್ಯಾರಂಟಿ!

ಇನ್ನು ಮುಂದೆ ಕೈಲಾಸಕ್ಕೆ ಹೋದ್ರೂ ಕೆಲಸ ಗ್ಯಾರಂಟಿ!

Published : Nov 16, 2022, 06:01 PM IST

ನಿತ್ಯಾನಂದ ಅಂದರೆ ಸಾಕು ಯಾರು ಬೇಕಾದರೂ ಆತನ ಕರ್ಮಕಾಂಡವನ್ನು ಹೇಳುತ್ತಾರೆ. ಇದೀಗ ಈತ ತನ್ನ ಕೈಲಾಸದಲ್ಲಿ ನಿರುದ್ಯೋಗಿಗಳಿಗೆ ಇದೆ ಬಂಪರ್ ಲಾಟ್ರಿ ಇಟ್ಟಿದ್ದಾನೆ.
 

 ನಿತ್ಯಾನಂದನ ಕೈಲಾಸದಲ್ಲಿ ನಿರುದ್ಯೋಗಿಗಳಿಗೆ ಇದೆ ಬಂಪರ್ ಲಾಟ್ರಿ. ಅದರ ಜೊತೆಗೆ ಒಂದು ಕಂಡೀಷನ್ ಕೂಡ ಹಾಕಿದ್ದಾನೆ. ನಿತ್ಯಾಂದನ ಕೈಲಾಸದಲ್ಲಿ ಕೆಲಸಕ್ಕೆ ಯುವಕ ಯುವತಿಯರು ಬೇಕಾಗಿದ್ದರಂತೆ. ಅದಕ್ಕೆ ಶಿಷ್ಯರು ಪೋಸ್ಟರ್‌ ರೆಡಿ ಮಾಡಿ ಆನ್ ಲೈನ್’ನಲ್ಲಿ ಹಾಕಿದ್ದಾರೆ. ಅಲ್ಲಿಗೆ ನಿತ್ಯಾನಂದನ ಕೈಲಾಸದಲ್ಲಿ ಹೊಟ್ಟೆ ತುಂಬಾ ಊಟ ಕೈ ತುಂಬಾ ಕಾಸು ಫಿಕ್ಸ್‌ ಆದಂತಾಗಿದೆ.

ಅಬ್ಬಬ್ಬಾ..ವಿಶ್ವದ ಅತೀ ಉದ್ದದ ಮೂಗನ್ನು ನೋಡಿದ್ದೀರಾ ?

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
Read more