ಇನ್ನು ಮುಂದೆ ಕೈಲಾಸಕ್ಕೆ ಹೋದ್ರೂ ಕೆಲಸ ಗ್ಯಾರಂಟಿ!

ಇನ್ನು ಮುಂದೆ ಕೈಲಾಸಕ್ಕೆ ಹೋದ್ರೂ ಕೆಲಸ ಗ್ಯಾರಂಟಿ!

Published : Nov 16, 2022, 06:01 PM IST

ನಿತ್ಯಾನಂದ ಅಂದರೆ ಸಾಕು ಯಾರು ಬೇಕಾದರೂ ಆತನ ಕರ್ಮಕಾಂಡವನ್ನು ಹೇಳುತ್ತಾರೆ. ಇದೀಗ ಈತ ತನ್ನ ಕೈಲಾಸದಲ್ಲಿ ನಿರುದ್ಯೋಗಿಗಳಿಗೆ ಇದೆ ಬಂಪರ್ ಲಾಟ್ರಿ ಇಟ್ಟಿದ್ದಾನೆ.
 

 ನಿತ್ಯಾನಂದನ ಕೈಲಾಸದಲ್ಲಿ ನಿರುದ್ಯೋಗಿಗಳಿಗೆ ಇದೆ ಬಂಪರ್ ಲಾಟ್ರಿ. ಅದರ ಜೊತೆಗೆ ಒಂದು ಕಂಡೀಷನ್ ಕೂಡ ಹಾಕಿದ್ದಾನೆ. ನಿತ್ಯಾಂದನ ಕೈಲಾಸದಲ್ಲಿ ಕೆಲಸಕ್ಕೆ ಯುವಕ ಯುವತಿಯರು ಬೇಕಾಗಿದ್ದರಂತೆ. ಅದಕ್ಕೆ ಶಿಷ್ಯರು ಪೋಸ್ಟರ್‌ ರೆಡಿ ಮಾಡಿ ಆನ್ ಲೈನ್’ನಲ್ಲಿ ಹಾಕಿದ್ದಾರೆ. ಅಲ್ಲಿಗೆ ನಿತ್ಯಾನಂದನ ಕೈಲಾಸದಲ್ಲಿ ಹೊಟ್ಟೆ ತುಂಬಾ ಊಟ ಕೈ ತುಂಬಾ ಕಾಸು ಫಿಕ್ಸ್‌ ಆದಂತಾಗಿದೆ.

ಅಬ್ಬಬ್ಬಾ..ವಿಶ್ವದ ಅತೀ ಉದ್ದದ ಮೂಗನ್ನು ನೋಡಿದ್ದೀರಾ ?

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more